Wednesday, August 26, 2026

#ekanath sindhe

ಮೀಸಲಾತಿ ಹೋರಾಟ ಶಾಸಕನ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು..!

ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ವಿಚಾರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ, ಇಲ್ಲಿನ ಬೀಡ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಎಎನ್ಐ ಹಂಚಿಕೊಂಡ ವೀಡಿಯೋದಲ್ಲಿ ಸೋಲಂಕೆ ಅವರ ಮನೆಯು ಧಗಧಗನೆ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ಮನೆಯಿಂದ ದಟ್ಟ ಹೊಗೆ ಏರುತ್ತಿತ್ತು. ಶಾಸಕ ಸೋಲಂಕೆ ಮಾತನಾಡಿ, ದಾಳಿ ನಡೆದಾಗ ನಾನು...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img