Wednesday, August 5, 2026

Eknath Shindhe

Political News: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Political News: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಥಾಣೆಯ ಜುಪಿಟರ್ ಆಸ್ಪತ್ರೆಗೆ ಶಿಂಧೆಯವರನ್ನು ದಾಖಲಿಸಲಾಗಿದ್ದು, ಜ್ವರ ಮತ್ತು ಮೈ ಕೈ ನೋವು ಇದ್ದು, ಮುನ್ನಚ್ಚೆರಿಕೆ ಕ್ರಮವಾಗಿ ಶಿಂಧೆಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಚಿಕಿತ್ಸೆ ನೀಡಿರುವ ವೈದ್ಯರು, ಇದು ಸಾಮಾನ್ಯ ಜ್ವರ ಎಂದು ಹೇಳಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ...

ತೀವ್ರ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಮಹಾರಾಷ್ಟ್ರ ಮಾಜಿ ಸಿಎಂ ಏಕನಾಥ್ ಶಿಂಧೆ

Political News: ಮಹಾರಾಷ್ಟ್ರದ ಮಾಜಿ ಸಿಎಂ ಏಕನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಥಾಣೆಯ ಆಸ್ಪತ್ರೆಗೆ ಸೇರಿ, ಚಿಕಿತ್ಸೆ ಪಡೆಯುತ್ತಿದ್ದಾರೆ. https://youtu.be/NAnISujdAU4 ನಾಲ್ಕೈದು ದಿನಗಳಿಂದ ಜ್ವರವಿದ್ದು, ಶಿಂಧೆ ತಮ್ಮ ಹಳ್ಳಿಗೆ ಹೋಗಿ, ಅಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಆದರೆ ಮುಂಬೈಗೆ ಆಗಮಿಸಿದ ಬಳಿಕ, ಅನಾರೋಗ್ಯ ಹೆಚ್ಚಾಗಿ, ಇದೀಗ ಥಾಣೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಢಂಘ್ಯೂ, ಮಲೇರಿಯಾ ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ಎಂದು...

ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಏಕನಾಥ್ ಶಿಂಧೆ

Political News: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿದ ಶಿಂಧೆ, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಕೂಡ ಉಪಸ್ಥಿತರಿದ್ದರು. https://youtu.be/tBf2LWeJ4Co ಶಿಂಧೆ ಅವರೊಂದಿಗೆ ಅವರ ಸಂಪುಟ ಸಚಿವರೆಲ್ಲರೂ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ...

ಪೊಲೀಸ್ ಠಾಣೆಯಲ್ಲೇ ಶಿವಸೇನಾ ನಾಯಕನ ಮೇಲೆ ಬಿಜೆಪಿ ಶಾಸಕನಿಂದ ಫೈರಿಂಗ್

Mumbai News: ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್, ಶಿವಸೇನೆ ಬಣದ ನಾಯಕನಾದ ಮಹೇಣ್ ಗಾಯಕ್ವಾಡ್ ಎಂಬುವವರ ಮೇಲೆ ಪೊಲೀಸ್ ಠಾಣೆಯಲ್ಲೇ ಗುಂಡು ಹಾರಿಸಿದ್ದು, ಮಹೇಶ್ ದೇಹಕ್ಕೆ 5 ಗುಂಡುಗಳು ಹೊಕ್ಕಿದೆ. ಮಹೇಶ್ ಸ್ಥಿತಿ ಗಂಭೀರವಾಗಿದೆ. ಮುಂಬೈನ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಮಹೇಶ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಗಣಪತ್ ಗಾಾಯಕ್ವಾಡ್‌ನನ್ನು ಪೊಲೀಸರು...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img