ಅಂಗನವಾಡಿ ಮತ್ತು ಸರ್ಕಾರಿ ಶಾಲೆಗೆ ಹೋಗುತ್ತಿರುವ ಮಕ್ಕಳಿಗೆ ಪೌಷ್ಟಿಕಾಂಶವಳ್ಳ ಮದ್ಯಾಹ್ನದ ಬಿಸಿ ಊಟ ವಿತರಿಸುತ್ತಿರುವ ಸರ್ಕಾರ, ಮಾತೃ ಪೂರ್ಣ ಯೋಜನೆಯನ್ನು ಜಾರಿಗೆ ತಂದು ಗರ್ಭಿಣಿ ಮಹಿಳೆಯರಿಗೆ ಮೊಟ್ಟೆ, ತರಕಾರಿ ಸಹಿತ ಪೌಷ್ಟಿಕ ಆಹಾರ ನೀಡುತ್ತಿದೆ. ಇನ್ನೊಂದು ಹೆಜ್ಜೆ ಮುಂದೆ ಇಟ್ಟಿರುವ ಕೇಂದ್ರ ಸರ್ಕಾರ ಹೊಸ ಯೋಜನೆಯ ಮೂಲಕ ಅನಾಥವಾಗಿರುವ ವೃದ್ಧರಿಗೆ ಮದ್ಯಾಹ್ನದ ಬಿಸಿ ಊಟ...
ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...