Sunday, January 25, 2026

Elderly Protection

ಒಂಟಿ ವೃದ್ಧರಿಗೆ ಕಿರುಕುಳ ಕೊಟ್ರೆ ಹುಷಾರ್..!

ಇನ್ಮುಂದೆ ವೃದ್ದರ ತಂಟೆಗೆ ಹೋದ್ರೆ ಹುಷಾರ್ .... ಯಾಕಂದ್ರೆ ರಾಜ್ಯದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಇನ್ನುಮುಂದೆ ಪೊಲೀಸರ ನೇರ ‘ಆಸರೆ’ ದೊರೆಯಲಿದೆ. ಸಮುದಾಯ ಪೊಲೀಸ್ ಪರಿಕಲ್ಪನೆಯಡಿಯಲ್ಲಿ ರಾಜ್ಯ ಪೊಲೀಸ್ ಇಲಾಖೆ ವಿನೂತನವಾದ ‘ಆಸರೆ’ ಯೋಜನೆಯನ್ನು ಜಾರಿಗೆ ತಂದಿದ್ದು, ಕಷ್ಟಕಾಲದಲ್ಲಿ ನಾವು ನಿಮ್ಮ ಜೊತೆಯಲ್ಲಿದ್ದೇವೆ ಎಂಬ ಭರವಸೆಯನ್ನು ವೃದ್ಧರಿಗೆ ನೀಡುವ ಉದ್ದೇಶ...
- Advertisement -spot_img

Latest News

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300...
- Advertisement -spot_img