ಬೆಂಗಳೂರು: ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನ ಉಪಾಧ್ಯಕ್ಷರಾಗಿ ಸುನೀಲ್ ಸಿರಸಂಗಿ ಅವರು ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕೆ ಎಸ್ ಡಿ ಎಂ ಎಫ್ ಅಸ್ತಿತ್ವಕ್ಕೆ ಬಂದಿದ್ದು ಇದರ ಉಪಾಧ್ಯಕ್ಷರಾಗಿ ಸುನಿಲ್ ಸಿರ್ಸಂಗಿ ಆಯ್ಕೆಯಾಗಿದ್ದು, ಮಾತನಾಡಿದ ಅವರು ಪ್ರಿಂಟ್ ಮೀಡಿಯಾ ಎಲೆಕ್ಟ್ರಾನಿಕ್ ಮೀಡಿಯಾ ಜನಪ್ರಿಯತೆ ಕೆಳಗಿಳಿಯುತ್ತಿದೆ. ಹಾಗೂ ದಿನದಿಂದ...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
https://youtu.be/m8QrEg9yrhU
ಇಂದಿನ ಕಾಲದಲ್ಲಿ...