Tuesday, June 3, 2025

elected by the people

ಕರ್ನಾಟಕದಲ್ಲಿ ಬಿಜೆಪಿ ಜನರಿಂದ ಆಯ್ಕೆಯಾದ ಸರ್ಕಾರವಲ್ಲ; ಸುರ್ಜೆವಾಲ್

www.karnatakatv.net : ರಾಯಚೂರು :  ಮಾಜಿ ಸಿಎಂ ಯಡಿಯೂರಪ್ಪರನ್ನ ಭ್ರಷ್ಟಾಚಾರ ವಿಷಯದಲ್ಲಿ ಜೈಲಿಗೆ ಕಳುಹಿಸುವುದಾಗಿ ಬ್ಲಾಕ್ಮೇಲ್ ಮಾಡಿ ಸಿ ಎಂ ಸ್ಥಾನದಿಂದ‌ ಕೆಳಗಿಳಿಸಲಾಗಿದೆ. ಬಿಜೆಪಿ ಕಲ್ಯಾಣ ಕರ್ನಾಟಕ ಭಾಗದ ವಿರೋಧಿಯಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಆರೋಪಿಸಿದರು. ರಾಯಚೂರಿನಲ್ಲಿ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಭಾಗದ ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶದಲ್ಲಿ ಭಾಗಿಯಾಗಿ ನಂತರ...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img