Saturday, May 16, 2026

elected by the people

ಕರ್ನಾಟಕದಲ್ಲಿ ಬಿಜೆಪಿ ಜನರಿಂದ ಆಯ್ಕೆಯಾದ ಸರ್ಕಾರವಲ್ಲ; ಸುರ್ಜೆವಾಲ್

www.karnatakatv.net : ರಾಯಚೂರು :  ಮಾಜಿ ಸಿಎಂ ಯಡಿಯೂರಪ್ಪರನ್ನ ಭ್ರಷ್ಟಾಚಾರ ವಿಷಯದಲ್ಲಿ ಜೈಲಿಗೆ ಕಳುಹಿಸುವುದಾಗಿ ಬ್ಲಾಕ್ಮೇಲ್ ಮಾಡಿ ಸಿ ಎಂ ಸ್ಥಾನದಿಂದ‌ ಕೆಳಗಿಳಿಸಲಾಗಿದೆ. ಬಿಜೆಪಿ ಕಲ್ಯಾಣ ಕರ್ನಾಟಕ ಭಾಗದ ವಿರೋಧಿಯಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಆರೋಪಿಸಿದರು. ರಾಯಚೂರಿನಲ್ಲಿ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಭಾಗದ ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶದಲ್ಲಿ ಭಾಗಿಯಾಗಿ ನಂತರ...
- Advertisement -spot_img

Latest News

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್...
- Advertisement -spot_img