Saturday, August 29, 2026

Elected representatives

ಪ್ರತಿಭಟನೆ ಹಿಂಪಡೆದ ಚುನಾಯಿತ ಪ್ರತಿನಿಧಿಗಳು…!

www.karnatakatv.net :ಹುಬ್ಬಳ್ಳಿ: ತಾಲೂಕಿನ ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ಅಧ್ಯಕ್ಷರ ನೇತೃತ್ವದಲ್ಲಿ ಹಾಗೂ ಸರ್ವ ಸದಸ್ಯರ ಸಹಯೋಗದಲ್ಲಿ ನಡೆಸಲಾಗಿದ್ದ ಪ್ರತಿಭಟನೆಗೆ ಜಯ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು. ಹೌದು.. ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ‌ ಮಾಡುವಂತೆ ಸುಮಾರು ದಿನಗಳಿಂದ ಮನವಿ ಮಾಡಿದ್ದರೂ...
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img