www.karnatakatv.net : ಹುಬ್ಬಳ್ಳಿ: ಆ ಪ್ರದೇಶದಲ್ಲಿ ಜನರು ಇಲ್ಲ, ಮನೆಗಳು ಸಹ ಇಲ್ಲ. ಆ ಪ್ರದೇಶದಲ್ಲಿದ್ದ ಜನರು ಮನೆ ತೊರೆದು ದಶಕವೇ ಕಳೆದಿದೆ. ಹೀಗೆ ಜನರು ವಾಸವಿಲ್ಲದಿದ್ದರೂ ಅಲ್ಲಿನ ಮತದಾರರ ಪಟ್ಟಿಯಲ್ಲಿ ಸಾವಿರಾರು ಜನರ ಹೆಸರಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ಇತಂಹ ನಕಲಿ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...