www.karnatakatv.net : ಹುಬ್ಬಳ್ಳಿ: ಆ ಪ್ರದೇಶದಲ್ಲಿ ಜನರು ಇಲ್ಲ, ಮನೆಗಳು ಸಹ ಇಲ್ಲ. ಆ ಪ್ರದೇಶದಲ್ಲಿದ್ದ ಜನರು ಮನೆ ತೊರೆದು ದಶಕವೇ ಕಳೆದಿದೆ. ಹೀಗೆ ಜನರು ವಾಸವಿಲ್ಲದಿದ್ದರೂ ಅಲ್ಲಿನ ಮತದಾರರ ಪಟ್ಟಿಯಲ್ಲಿ ಸಾವಿರಾರು ಜನರ ಹೆಸರಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ಇತಂಹ ನಕಲಿ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...