Friday, August 14, 2026

'election

ಚುನಾವಣಾ ಆಯೋಗ ಅನುಮತಿ ನೀಡಿದ ನಂತರ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಘೋಷಣೆ; ಅಮರಿಂದರ ಸಿಂಗ್

www.karnatakatv.net: ಚುನಾವಣಾ ಆಯೋಗ ಅನುಮತಿ ನೀಡಿದ ನಂತರ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಘೋಷಣೆ ಮಾಡುತ್ತೇನೆ ಎಂದು ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಅಮರಿಂದರ ಸಿಂಗ್ ಹೇಳಿದ್ದಾರೆ. ಇದರ ಕುರಿತಾಗಿ ವಕೀಲರು ತಮ್ಮ ಕೆಲಸದಲ್ಲಿ ತೊಡಗಿದ್ದು, ಚಂಡೀಗಢದಲ್ಲಿoದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಯ ಬಂದಾಗ 117 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ. ಸೀಟು ಹಂಚಿಕೆ ಅಥವಾ ನಾವೇ ಸ್ವಂತವಾಗಿ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img