Thursday, September 17, 2026

election 2023

2 ಕಡೆ ಸ್ಪರ್ಧೆ ವಿಚಾರಕ್ಕೆ ಮಾಜಿ ಸಚಿವ ರೇವಣ್ಣ ಖಡಕ್ ಪ್ರತಿಕ್ರಿಯೆ..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ದಂಗಲ್ ನಡುವೆ ಕುಟುಂಬ ಸಮೇತವಾಗಿ ರೇವಣ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯ ಆನೆಕೆರೆಯಮ್ಮ ದೇವಾಲಯದಲ್ಲಿ ಇಂದು ಜಾತ್ರೆ ನಡೆಯುತ್ತಿದ್ದು, ಪ್ರತೀ ವರ್ಷದಂತೆ, ರೇವಣ್ಣ ಕುಟುಂಬಸ್ಥರು ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರ ಮಾತನ್ನು ನಾನು ಮೀರುವುದಿಲ್ಲ....

ಮಂಡ್ಯದಲ್ಲಿ ಬಾರಿ ಮೊತ್ತದ ದಾಖಲೆ ಇಲ್ಲದ ನಗದು ಹಾಗೂ ವಸ್ತುಗಳು ಸೀಜ್

ಮಂಡ್ಯ: ಜಿಲ್ಲೆಯಲ್ಲಿ ಒಟ್ಟು 2 ಕೋಟಿ 11 ಲಕ್ಷದ 61 ಸಾವಿರ ರೂ ಮೌಲ್ಯದವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗದು, ಮದ್ಯ, ಡ್ರಗ್ಸ್, ಸೇರಿ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಚುನಾವಣೆ ಘೋಷಣೆ ಪೂರ್ವದಲ್ಲಿ 1 ಕೋಟಿ, 54 ಲಕ್ಷದ 99 ಸಾವಿರ ಮೌಲ್ಯದ ವಸ್ತುಗಳನ್ನ ಮತ್ತು ಚುನಾವಣೆ ಘೋಷಣೆ ಬಳಿಕ 56 ಲಕ್ಷದ 61 ಸಾವಿರ ರೂ...

ಅಭ್ಯರ್ಥಿಗಳ 2 ನೆ ಪಟ್ಟಿ ಬಿಡುಗಡೆ ಸವಾಲು ಎದುರಿಸುತ್ತಿರುವ ಕಾಂಗ್ರೆಸ್ ನಾಯಕರು

political news: 124 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಲಿಸ್ಟ್ ಅನೌನ್ಸ್ ಮಾಡಿರೋ ಕಾಂಗ್ರೆಸ್‌ಗೆ ಇದೀಗ, 2ನೇ ಪಟ್ಟಿ ಸವಾಲಿನ ಸಂಗತಿಯಾಗಿದೆ. ಎರಡನೇ ಲಿಸ್ಟ್‌ಗಾಗಿ ನಡೆದ ಮೀಟಿಂಗ್‌ನಲ್ಲಿ ಸುದೀರ್ಘ ಚರ್ಚೆಯಾದ್ರೂ ಒಮ್ಮತದ ನಿರ್ಧಾರ ಇನ್ನೂ ಮೂಡಿಲ್ಲ. ಉಳಿದ 100 ಕ್ಷೇತ್ರಗಳಲ್ಲಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಯಾವುದೇ ಗೊಂದಲ ಇಲ್ಲ. ಉಳಿದ 40 ಕ್ಷೇತ್ರಗಳಲ್ಲಿ ಬಣಬಡಿದಾಟ ಎದುರಿಸಬೇಕಾದ...

ಕೈ ಪಾಳಯದಲ್ಲಿ ಹಾಲಿ ಶಾಸಕರು ಸೇರಿ ಅವರ ಮಕ್ಕಳಿಗೆ ಟಿಕೆಟ್ ಘೋಷಣೆ

Political news: ಈಗಾಗಲೆ ರಾಜ್ಯ ಕಾಂಗ್ರೆಸ್ನಲ್ಲಿ ಇಂದು (ಮಾರ್ಚ 25) ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆಯಾಗಿದ್ದು ಈ ಬಾರಿ ಚುನಾವಣೆಯಲ್ಲಿ ಹಲವು ಕಡೆ ಹಾಲಿ ಶಾಸಕರಿಗೆ ಮಣೆ ಹಾಕಿದ್ದಾರೆ ಮತ್ತು ಅವರ ಮಕ್ಕಳಿಗೆ ಹೊಸದಾಗಿ ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ದೆ ಮಾಡುವ ಅವಕಾಶ ಕಲ್ಪಿಸಿದ್ದಾರೆ. ಪರಿಷತ್ ಸದಸ್ಯರಾಗಿರುವ ಸಚಿವ ರಾಮಲಿಂಗಾರೆಡ್ಡಿಬಿಟಿಎಂ ಲೇಔಟ್ ನಿಂದ ಸ್ಪರ್ದೆ ಮಾಡಲು ಟಿಕೆಟ್...

ಮಂಡ್ಯಕ್ಕೆ ಮೋದಿ ಆಗಮನ ಹಿನ್ನೆಲೆ, ವಾಹನ ಸಂಚಾರ: ಮಾರ್ಗ ಬದಲಾವಣೆ..

ಮಾನ್ಯ ಪ್ರಧಾನ ಮಂತ್ರಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು - ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img