Saturday, August 22, 2026

Election 2025

ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ, ತೇಜಸ್ವಿಯ ಬಿಗ್ ಪ್ರಾಮಿಸ್!

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಬ್ಲಾಕ್ ಅಥವಾ ಮಹಾಘಟಬಂಧನ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಭರ್ಜರಿಯಾಗಿ ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಪಿಂಚಣಿ ಮತ್ತು ಸಾಮಾಜಿಕ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಮಹಾಘಟಬಂಧನ್‌ನ ಮುಖ್ಯಮಂತ್ರಿಯಾಗಿ ಸ್ಪರ್ಧಿಸುತ್ತಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯ...

ಲಾಲೂ–ತೇಜಸ್ವಿ ನಡುವೆ ರಾಜಕೀಯ ‘ಹಗ್ಗಜಗ್ಗಾಟ’, RJD–ಕಾಂಗ್ರೆಸ್ ಮಧ್ಯೆ ಟಿಕೆಟ್ ವಾಗ್ದಾಳಿ

ಬಿಹಾರ ವಿಧಾನಸಭೆ ಚುನಾವಣೆ ರಾಜಕೀಯ ಕಗ್ಗಂಟಿನ ಬಿಸಿ ಸಿಕ್ಕಾಪಟ್ಟೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಯ ನೈಜ ಒಪ್ಪಂದ ಮಾಡಿಕೊಂಡಿದೆ. ಬಿಜೆಪಿ 71 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದ್ದು, ಎನ್‌ಡಿಎ ಶಕ್ತಿಯಾಗಿ ಕಟ್ಟಿ ಹಾಕಲಾಗಿದೆ. ಆದರೆ ಕಾಂಗ್ರೆಸ್ ಮತ್ತು RJD ನಡುವಿನ ಟಿಕೆಟ್ ಹಂಚಿಕೆ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img