Wednesday, February 4, 2026

election affidavit irregularities

ಇನ್ನೊಂದೇ ತಿಂಗಳಲ್ಲಿ ನಾನೇ ಬಾಗೇಪಲ್ಲಿ ಶಾಸಕ: BJP ನಾಯಕನ ಸ್ಫೋಟಕ ಹೇಳಿಕೆ!

ಬಾಗೇಪಲ್ಲಿ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸುವಂತೆ, ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ರಾಜ್ಯ ಕಾರ್ಯದರ್ಶಿ ಸಿ. ಮುನಿರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೂ ಒಂದೇ ತಿಂಗಳಲ್ಲಿ ನಾನು ಬಾಗೇಪಲ್ಲಿ ಶಾಸಕನಾಗುತ್ತೇನೆ. ಈಗಿನ ಶಾಸಕ ಸುಬ್ಬಾರೆಡ್ಡಿ ಸಚಿವನಾಗುವ ಕನಸು ಕಾಣ್ತಿದ್ದಾರೆ ಆದರೆ ನಾನು ಶಾಸಕನಾಗುವ ಸಾಧ್ಯತೆ ಹೆಚ್ಚು ಎಂದು ಹೇಳಿದ್ದಾರೆ. ಮುನಿರಾಜು ಅವರು ಬಾಗೇಪಲ್ಲಿ ಶಾಸಕ S.N....
- Advertisement -spot_img

Latest News

ಜ್ಯೋತಿಷಿ ಕೊಲೆ, MLA ಪಾತ್ರ ಬಹಿರಂಗ?

ಕಾರವಾರದ ಸಿದ್ದಾಪುರದಲ್ಲಿ ನಡೆದ 41 ವರ್ಷದ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ರಾಜ್ಯಾದ್ಯಂತ ತೀವ್ರ ಚರ್ಚೆಗೆ...
- Advertisement -spot_img