Tuesday, July 28, 2026

election bidadi

‘ಜೆಡಿಎಸ್ ಸರಕಾರ ಬಂದರೆ ರೈತ ಚೈತನ್ಯ ಯೋಜನೆ ಜತೆಗೆ ತೆಲಂಗಾಣ ಮಾದರಿಯ ಕೃಷಿ ಬಂಧು ಜಾರಿ’

ಬಿಡದಿ: ರಾಜ್ಯದ ರೈತರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು ಹಾಗೂ ತೆಲಂಗಾಣ ಮಾದರಿಯಲ್ಲಿ ರೈತ ಬಂಧು ಯೋಜನೆಯನ್ನೂ ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಬಿಡದಿಯ ತಮ್ಮ ತೋಟದಲ್ಲಿ ಹಮ್ಮಿಕೊಂಡಿದ್ದ ರೈತ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸುಮಾರು 78 ವಿಧಾನಸಭೆ ಕ್ಷೇತ್ರಗಳ ರೈತರ ಜತೆ ಅನ್...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img