Sunday, June 22, 2025

Election boycott

‘ನಮ್ ಹತ್ರ ಯಾರೂ ವೋಟ್ ಕೇಳೋಕೆ ಬರ್ಬೇಡಿ’

www.karnatakatv.net : ಹುಬ್ಬಳ್ಳಿ: ಸೂಕ್ತ ರಸ್ತೆ ಸೌಲಭ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಬೇಸತ್ತ ಹುಬ್ಬಳ್ಳಿ ನಗರದ ಬಡಾವಣೆಯೊಂದರ ಜನ ಈ ಬಾರಿ ಚುನಾವಣೆಯನ್ನೇ ಬಹಿಷ್ಕಾರ ಮಾಡೋ ನಿರ್ಧಾರ ಮಾಡಿದ್ದಾರೆ. ಇಲ್ಲಿನ  ಭೈರಿದೇವರಕೊಪ್ಪದ ರಾಜಧಾನಿ ಕಾಲೊನಿ ನಿವಾಸಿಗಳು ಚುನಾವಣಾ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.  ಸುಮಾರು 500ಕ್ಕೂ ಹೆಚ್ಚು ಜನ ವಾಸವಿದ್ದು ಇವರ ಪೈಕಿ 287 ಮತದಾರರಿದ್ದಾರೆ. ಕಳೆದ 22ವರ್ಷಗಳಿಂದ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img