Wednesday, April 29, 2026

election candidates

ಚುನಾವಣಾ ಸಮಯದಲ್ಲಿ ದಾಖಲೆ ರಹಿತ ವಸ್ತು ಮತ್ತು ಹಣ ರವಾನೆಗೆ ಮುಂದಾದರೆ ಹುಷಾರ್ ಪೋಲಿಸರ ಕಣ್ಣು ನಿಮ್ಮ ಮೇಲಿದೆ.

political news: ವಿಧಾನಸಭಾ ಚುನಾವಣೆ ಹತ್ತಿರ ಬರುತಿದ್ದಂತೆ ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು  ಮನವೊಲಿಸಲು ಹಲವಾರು ರೀತಿಯಲ್ಲಿ ಪ್ರಯತ್ನ ಪಡುತಿದ್ದಾರೆ. ಮತದಾರರಿಗೆ ಉಡುಗೊರೆ ರೂಪದಲ್ಲಿ ಗೃಹಪಯೋಗಿ ವಸ್ತುಗಳನ್ನು ಮತ್ತು ಯುವಕರಿಗೆ ಕ್ರೀಡಾ ಸಾಮಾಗ್ರಿಗಳನ್ನು ಮತ್ತು ಮಹಿಳೆಯರಿಗೆ ಸೀರೆ, ಹಣ ಮತ್ತು ಇನ್ನಿತರ ವಸ್ತುಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸುತಿದ್ದಾರೆ. ಆದರೆ ಚುನಾವಣಾ ಅಯೋಗ ಇದಕ್ಕೆಲ್ಲ ಕಡಿವಾಣ ಹಾಕಲು,...

ಪಾಲಿಕೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಗುರುವಾರ ಬಿಡುಗಡೆ: ಸಚಿವ ಪ್ರಹ್ಲಾದ ಜೋಶಿ….!

www.karnatakatv.net : ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಪ್ರತ್ಯೇಕವಾಗಿ ಸಿದ್ಧತೆ ಅಂತ ಏನು ಇಲ್ಲ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸಂಘಟನಾತ್ಮಕವಾದ ಪಕ್ಷ ಆಗಿರುವ ಹಿನ್ನೆಲೆಯಲ್ಲಿ ಮೊದಲಿನಿಂದಲೂ ನಮ್ಮಲ್ಲಿ ಸಿದ್ದತೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ- ಧಾರವಾಡ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img