ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಸೇರಿದಂತೆ ಹಲವು ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪದ ಬೆನ್ನಲ್ಲೇ ಚುನಾವಣಾ ಆಯೋಗವು ದೇಶದ ಚುನಾವಣಾ ವ್ಯವಸ್ಥೆಗೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ.
ಚುನಾವಣಾ ವ್ಯವಸ್ಥೆಯನ್ನು ಶುದ್ಧೀಕರಿಸುವ ಪ್ರಯತ್ನವಾಗಿ ಭಾರತದ ಚುನಾವಣಾ ಆಯೋಗ 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ರದ್ದುಗೊಳಿಸಿದೆ. ಈ...
political story:
ಕೇಂದ್ರ ಚುನಾವಣಾ ಆಯೋಗವು ಇಂದು (ಬುಧವಾರ) ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಸಮಿತಿಯ ಇಂದ ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಟಿ ಏರ್ಪಡಿಸಿದೆ. ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್ನಲ್ಲಿ ಬಿಜೆಪಿ ಆಡಳಿತದ ಒಕ್ಕೂಟದ ಭಾಗವಾಗಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...