Monday, July 27, 2026

Election Commission

ಮತದಾರರ ಗಮನಕ್ಕೆ: ವೋಟರ್ ಐಡಿಯಲ್ಲಿ ನಿಮ್ಮ ಹೆಸರು ಕಟ್ ಆಗಿದೆಯೇ? ಹೀಗೆ ಪರಿಶೀಲಿಸಿ!

ದೇಶಾದ್ಯಂತ ಕೇಂದ್ರ ಚುನಾವಣಾ ಆಯೋಗದಿಂದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಲಕ್ಷಾಂತರ ಜನರ ಮತದಾರರ ಹೆಸರು ರದ್ದಾಗುವ ಭೀತಿ ಎದುರಾಗಿದೆ. ನಿಮ್ಮ ವೋಟರ್ ಐಡಿ ಸುರಕ್ಷಿತವಾಗಿದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಈ ವೋಟ್‌ಗಳು ಯಾಕೆ ಡಿಲೀಟ್ ಆಗ್ತಿವೆ ಅಂದರೆ, ವಿಳಾಸ ಬದಲಾವಣೆ ಮಾಡಿರೋದು, ಮತದಾರರು ಮರಣ ಹೊಂದಿರೋದು, ಒಂದಕ್ಕಿಂತ ಹೆಚ್ಚು...

ಮನ್‌ ಕಿ ಬಾತ್‌ ನಲ್ಲಿ ಬಂದು ಪಾಠ ಮಾಡಲಿ! ಸಂತೋಷ್‌ ಲಾಡ್

ಎಸ್ಐಆರ್ ಅಡಿ ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಮತ ತೆಗೆದು ಹಾಕಲಾಯಿತು. ಈ ದೇಶದಲ್ಲಿ ಇರುವಂತ ಅವರಿಗೆ ಮತ ಹಾಕಲು ಅವಕಾಶ ಕೊಡಲಿಲ್ಲ, ಹೆಸರು ಸರಿ ಇರಲಿಲ್ಲ ಎಂದು ಮತ ಹಾಕಲು ಅವಕಾಶ ಕೊಡಲಿಲ್ಲ. ದೇಶದಲ್ಲಿ 13 ಕೋಟಿ ಮತದಾರರನ್ನು ಟಾರ್ಗೆಟ್ ಮಾಡಲಾಗಿದೆ. ಯುಪಿಯಲ್ಲಿ 3 ಕೋಟಿ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರ...

ವಿನಯ್ ಕುಲಕರ್ಣಿಗೆ ಶಿಕ್ಷೆ ಬೆನ್ನಲ್ಲೇ ಉಪಚುನಾವಣೆ ಸಂಚಲನ!

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೋಷಿ ತೀರ್ಪು ಪ್ರಕಟವಾದ ಬೆನ್ನಲ್ಲೇ, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡುತ್ತಿವೆ. ಶಿಕ್ಷೆಯ ಪ್ರಮಾಣ ಇನ್ನೂ ಪ್ರಕಟವಾಗುವ ಮುನ್ನವೇ, ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಬಗ್ಗೆ ಲೆಕ್ಕಾಚಾರಗಳು ಆರಂಭವಾಗಿವೆ. ಕೆಲವರು ಚುನಾವಣಾ ಆಯೋಗ ತಕ್ಷಣವೇ ಉಪಚುನಾವಣೆ ಘೋಷಿಸಬೇಕು ಎಂದು...

ಮತದಾರರ ಪಟ್ಟಿಯಲ್ಲಿ 2.89 ಕೋಟಿ ಮಂದಿ ಹೆಸರು ಡಿಲೀಟ್

ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪುನರ್ ಪರಿಶೀಲನಾ (SIR) ಪ್ರಕ್ರಿಯೆ ಪೂರ್ಣವಾಗಿದೆ. ಕರಡು ಮತದಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆಗಳು ಜಾರಿ ಇದ್ದವು. ಆದಾಗ್ಯೂ, ಸುಮಾರು 2.89 ಕೋಟಿ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಡಿ.26 ರ ಮಧ್ಯರಾತ್ರಿ 12 ಗಂಟೆಯೇ SIR ಪ್ರಕ್ರಿಯೆಯ ಕೊನೆಯ...

20 ಜಿಲ್ಲೆಗಳಲ್ಲಿ ಚುನಾವಣೆ ಜ್ವಾಲೆ, ಭಾರತ – ನೇಪಾಳ ಗಡಿ ಬಂದ್!​

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಾಳೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ನೇಪಾಳದ ಗಡಿಯ ಕೆಲ ಭಾಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮಹೋಟ್ಟರಿ ಸಹಾಯಕ ಮುಖ್ಯ ಜಿಲ್ಲಾ ಅಧಿಕಾರಿ ಸಂಜಯ್ ಕುಮಾರ್ ಪೋಖ್ರೆಲ್ ಅವರು ಮಾಹಿತಿ ನೀಡಿದ್ದಾರೆ. ಬಿರ್ಗುಂಜ್–ರಕ್ಸೌಲ್ ಗಡಿ ಸೇರಿದಂತೆ ಮಹೋಟ್ಟರಿ ಜಿಲ್ಲೆಯ ಎಲ್ಲ ಗಡಿಗಳನ್ನು...

ಆಳಂದ ‘ವೋಟ್ ಚೋರಿ’ ಕೇಸ್ನಲ್ಲಿ ಸ್ಫೋಟಕ ತಿರುವು, 75 ಮೊಬೈಲ್ ನಂಬರ್​ಗಳ ದುರ್ಬಳಕೆ!

ಆಳಂದ ವಿಧಾನಸಭಾ ಕ್ಷೇತ್ರದ ‘ವೋಟ್ ಚೋರಿ’ ಪ್ರಕರಣದಲ್ಲಿ SIT ಸ್ಫೋಟಕ ಮಾಹಿತಿಯನ್ನು ಬಯಲು ಮಾಡಿದೆ. ತನಿಖೆಯ ಪ್ರಾಥಮಿಕ ವರದಿಯ ಪ್ರಕಾರ, ನಾಲ್ವರು ಆರೋಪಿಗಳು ಒಟ್ಟು 6,018 ನಕಲಿ ಅರ್ಜಿಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಸಲ್ಲಿಸಿದ್ದು, ಪ್ರತಿಯೊಂದು ನಕಲಿ ಅರ್ಜಿಗೆ ₹80 ಪಾವತಿಯಾಗಿತ್ತಂತೆ. ಆರೋಪಿಗಳು ಸಮಾಜದ ದುರ್ಬಲ ವರ್ಗದ ಜನರ 75 ಮೊಬೈಲ್ ನಂಬರ್‌ಗಳನ್ನು ದುರ್ಬಳಕೆ ಮಾಡಿದ್ದಾರೆ....

ಆಳಂದದಲ್ಲೇ ಗೋಲ್‌ಮಾಲ್‌ : ಖರ್ಗೆ ಸ್ಫೋಟಕ ಆರೋಪ!

ಕಳೆದ ಲೋಕಸಭಾ ಚುನಾವಣೆಯ ವೇಳೆ ಮತದಾರರ ಅಕ್ರಮ ಪ್ರಕ್ರಿಯೆಗೆ ಚುನಾವಣಾ ಆಯೋಗವೇ ಸಹಕಾರ ನೀಡಿದೆ ಎಂಬ ಆರೋಪವನ್ನು ಕಾಂಗ್ರೆಸ್ ಈಗ ಮತ್ತೊಮ್ಮೆ ಮುಂದಿಟ್ಟಿದೆ. ಈ ಬಾರಿ, 2023ರಲ್ಲಿ ನಡೆದ ಕರ್ನಾಟಕದ ಆಳಂದ ವಿಧಾನಸಭಾ ಚುನಾವಣೆಯ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಗಂಭೀರ ಟೀಕೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಆಳಂದ...

ಕಾಂಗ್ರೆಸ್‌ಗೆ ಎಲ್ ನಾಗೇಂದ್ರ ಓಪನ್‌ ಚಾಲೆಂಜ್

ಕಾಂಗ್ರೆಸ್‌ ಲೀಡ್‌ ಬಂದ ಕಡೆಗಳಲ್ಲಿ ಮತ ಕಳ್ಳತನ ಆಗಿದೆಯೇ ಎಂಬುದನ್ನು ಕಾಂಗ್ರೆಸ್‌ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಲ್‌. ನಾಗೇಂದ್ರ ಒತ್ತಾಯಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲೂ ಮತಕಳ್ಳತನ ಆಗಿದೆ' ಎಂಬ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲೆಲ್ಲಿ ಲೀಡ್ ಬಂದಿದೆಯೋ ಅಲ್ಲೆಲ್ಲಾ ಮತ ಕದ್ದಿದ್ದೀರಾ? ಮತದಾರರಿಗೆ...

RJD VS ಚುನಾವಣೆ ಆಯೋಗ – ಬಿಹಾರ ಬೆದರಿಕೆ ಪಾಲಿಟಿಕ್ಸ್!

ನವದೆಹಲಿ : ಮುಂಬರುವ ಬಿಹಾರ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಿದ್ದತೆ ನಡೆಸಿವೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರ ಪಡೆಯುವ ಲೆಕ್ಕಾಚಾರದಲ್ಲಿದೆ. ಇದಕ್ಕೆ ಪ್ರತಿಯಾಗಿ ಮಹಾ ಮೈತ್ರಿಕೂಟವೂ ತನ್ನದೇ ಆದ ರೀತಿಯಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ನಡುವೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿ ಭಾರೀ ವಿವಾದ ಸೃಷ್ಟಿಸಿದೆ. ದೇಶದ ರಾಜಕಾರಣದಲ್ಲಿ...

74 ಲಕ್ಷ ಮತದಾರರ ಮಿಸ್ ರಾಜಕೀಯ ಪಕ್ಷಗಳಿಗೆ ಶಾಕ್! : ಸುಪ್ರೀಂ ಮೊರೆ ಹೋದ ರಾಜಕೀಯ ಪಕ್ಷಗಳು

ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. 74 ಲಕ್ಷ ಮತದಾರರು ಎಲ್ಲಿದ್ದಾರೆ? ಅವರ ಗುರುತಿನ ಚೀಟಿ, ದಾಖಲೆ ನೀಡುವಂತೆ ಚುನಾವಣಾ ಆಯೋಗ ಕೋರಿದೆ. ಈ ಸಂಬಂಧ ವಿವಿಧ ಪಕ್ಷಗಳು ಸುಪ್ರೀಂಕೋರ್ಟ್‌ ಮೊರೆ ಹೋಗಿವೆ. ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಅಫಿಡವಿಟ್‌ ಸಲ್ಲಿಸಿರುವ ಆಯೋಗ, ಆಧಾರ್ ಕಾರ್ಡ್, ಮತದಾರರ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img