Friday, September 11, 2026

Election Commission

ಕಾಂಗ್ರೆಸ್‌ಗೆ ಎಲ್ ನಾಗೇಂದ್ರ ಓಪನ್‌ ಚಾಲೆಂಜ್

ಕಾಂಗ್ರೆಸ್‌ ಲೀಡ್‌ ಬಂದ ಕಡೆಗಳಲ್ಲಿ ಮತ ಕಳ್ಳತನ ಆಗಿದೆಯೇ ಎಂಬುದನ್ನು ಕಾಂಗ್ರೆಸ್‌ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಲ್‌. ನಾಗೇಂದ್ರ ಒತ್ತಾಯಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲೂ ಮತಕಳ್ಳತನ ಆಗಿದೆ' ಎಂಬ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲೆಲ್ಲಿ ಲೀಡ್ ಬಂದಿದೆಯೋ ಅಲ್ಲೆಲ್ಲಾ ಮತ ಕದ್ದಿದ್ದೀರಾ? ಮತದಾರರಿಗೆ...

RJD VS ಚುನಾವಣೆ ಆಯೋಗ – ಬಿಹಾರ ಬೆದರಿಕೆ ಪಾಲಿಟಿಕ್ಸ್!

ನವದೆಹಲಿ : ಮುಂಬರುವ ಬಿಹಾರ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಿದ್ದತೆ ನಡೆಸಿವೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರ ಪಡೆಯುವ ಲೆಕ್ಕಾಚಾರದಲ್ಲಿದೆ. ಇದಕ್ಕೆ ಪ್ರತಿಯಾಗಿ ಮಹಾ ಮೈತ್ರಿಕೂಟವೂ ತನ್ನದೇ ಆದ ರೀತಿಯಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ನಡುವೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿ ಭಾರೀ ವಿವಾದ ಸೃಷ್ಟಿಸಿದೆ. ದೇಶದ ರಾಜಕಾರಣದಲ್ಲಿ...

74 ಲಕ್ಷ ಮತದಾರರ ಮಿಸ್ ರಾಜಕೀಯ ಪಕ್ಷಗಳಿಗೆ ಶಾಕ್! : ಸುಪ್ರೀಂ ಮೊರೆ ಹೋದ ರಾಜಕೀಯ ಪಕ್ಷಗಳು

ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. 74 ಲಕ್ಷ ಮತದಾರರು ಎಲ್ಲಿದ್ದಾರೆ? ಅವರ ಗುರುತಿನ ಚೀಟಿ, ದಾಖಲೆ ನೀಡುವಂತೆ ಚುನಾವಣಾ ಆಯೋಗ ಕೋರಿದೆ. ಈ ಸಂಬಂಧ ವಿವಿಧ ಪಕ್ಷಗಳು ಸುಪ್ರೀಂಕೋರ್ಟ್‌ ಮೊರೆ ಹೋಗಿವೆ. ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಅಫಿಡವಿಟ್‌ ಸಲ್ಲಿಸಿರುವ ಆಯೋಗ, ಆಧಾರ್ ಕಾರ್ಡ್, ಮತದಾರರ...

ಹೊಸ ಪಕ್ಷ ಅಧಿಕಾರಕ್ಕೆ ಬರಲಿದೆ ರಾಜ್ಯದಲ್ಲಿ . ಇನ್ನು ಒಂದುವರೆ ತಿಂಗಳಲ್ಲಿ ಹೊಸ ಸರ್ಕಾರ

ರಾಜ್ಯ ರಾಜಕಾರಣ: ಕಳೆದ ಐದು ವರ್ಷದಿಂದ ಆಡಳಿತ ನಡೆಸುತ್ತಿದ್ದ ಬಾರತಿಯ ಜನತಾ ಪಕ್ಷ ಇಂದಿಗೆ ಕಮಲದ ಅಧಿಕಾರದ ಅವಧಿ ಮುಗಿದಿದೆ. ಇನ್ನು ಒಂದುವರೆ ತಿಂಗಳುಗಳ ಕಾಲ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಪಕ್ಷವನ್ನು ಗೆಲ್ಲಿಸುವ ಸಲುವಾಗಿ ಭರದಿಂದ ಪ್ರಚಾರವನ್ನು ಕೈಗೊಳ್ಳಲಿವೆ. ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು ಮೇ ತಿಂಗ 10 ನೇ ತಾರೀಖಿನಂದು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ....

ತ್ರಿಪುರಾದಲ್ಲಿ ಫೆ.16, ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ

polictical story : ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು ತ್ರಿಪುರಾದಲ್ಲಿ ಫೆಬ್ರುವರಿ 16ಕ್ಕೆ ಚುನಾವಣೆ ನಡೆಯಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹಿಂಸಾಚಾರ ಮುಕ್ತ ಚುನಾವಣೆಗೆ ಆಯೋಗ ಬದ್ಧವಾಗಿದೆ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

Priyanka Gandhi ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು..!

ಕಾಂಗ್ರೆಸ್ ನ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ವಿರುದ್ಧ  ನೀತಿ ಸಂಹಿತೆ ಉಲ್ಲಂಘನೆ (Violation of Code of Conduct)ಆರೋಪದ ಮೇಲೆ ಚುನಾವಣಾ ಆಯೋಗಕ್ಕೆ (Election Commission) ಮೂಲ ಕಾಂಗ್ರೆಸ್ ದೂರು ನೀಡಿದೆ. ಪ್ರಿಯಾಂಕಾ ಸೇರಿದಂತೆ  ಕಾಂಗ್ರೆಸಿಗರು (Congressmen) ಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಕೋವಿಂಡ್ ನಿಯಮಗಳನ್ನು ಅನುಸರಿಸಿಲ್ಲ (Covind has...

Election Commission : ಚುನಾವಣಾ ಪ್ರಚಾರ ಮಾರ್ಗಸೂಚಿಗಳಲ್ಲಿ ಸಡಿಲಿಕೆ..!

ಉತ್ತರ ಪ್ರದೇಶ (Uttar Pradesh), ಪಂಜಾಬ್ (Punjab), ಗೋವಾ, ಮಣಿಪುರ, ಉತ್ತರಾಖಂಡ್ (Uttarakhand) ನಲ್ಲಿ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಪಂಚ ರಾಜ್ಯಗಳಿಗೆ ಚುನಾವಣೆ (Elections to the five states) ನಡೆಯಲಿದೆ. ದೇಶದಲ್ಲಿ ಕೊರೋನಾ ಪ್ರಕರಣಗಳು (Corona cases) ಹೆಚ್ಚುತ್ತಿದ್ದು ಕಾರಣ ಬಹಿರಂಗ ಸಭೆ ಸಮಾರಂಭಗಳಿಗೆ, ನಿಷೇಧವನ್ನು ಹೇರಲಾಗಿತ್ತು. ಇದರಿಂದ ರಾಜಕೀಯ ಪಕ್ಷಗಳು...

Pancha Rajyagala ಬಹಿರಂಗ ಸಭೆ ಜನೆವರಿ 22 ಕ್ಕೆ ಮುಂದೂಡಿಕೆ.

ನವದೆಹಲಿ : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ನಡುವೆ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಗಾಗಿ ಬಹಿರಂಗ ಸಮಾವೇಶ, ಪ್ರಚಾರ ಮತ್ತು ರೋಡ್ ಶೋಗಳಿಗೆ ಅನುಮತಿ ನೀಡಬೇಕೇ ಬೇಡವೇ ಎಂಬುದರ ಬಗ್ಗೆ ಚುನಾವಣಾ ಆಯೋಗ ಶನಿವಾರ ನಿರ್ಧರಿಸಲಿದೆ. ಶನಿವಾರ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ...

Basavaraj bommai : ಭಾನುವಾರ ಅಂತಾರಾಜ್ಯ ಜಲವಿವಾದ ಸಭೆ

ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅಂತಾರಾಜ್ಯ ಜಲವಿವಾದದ ಕುರಿತಾಗಿ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಯಿ ಸಭೆಯನ್ನು ಕರೆದಿದ್ದಾರೆ. ಜನವರಿ 22 ಭಾನುವಾರ ಸಭೆ ನಡೆಯಲಿದೆ. ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದ್ದು ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಸಿಎಂ ವರ್ಚುವಲ್ ಮೂಲಕ ಚರ್ಚೆ ನಡೆಸಲಿದ್ದಾರೆ....

Punjab ವಿಧಾನಸಭಾ ಚುನಾವಣೆ ಫೆಬ್ರವರಿ 20ಕ್ಕೆ ಮುಂದೂಡಿಕೆ..!

ಪಂಜಾಬ್ : ಫೆಬ್ರವರಿ 14 ಕ್ಕೆ ನಡೆಯಬೇಕಿದ್ದ ಪಂಜಾಬ್ ವಿಧಾನಸಭೆ ಚುನಾವಣೆ(Punjab Assembly Elections)ಯನ್ನು ಚುನಾವಣಾ ಆಯೋಗ ಫೆಬ್ರವರಿ(February)25 ಕ್ಕೆ ಮುಂದೂಡಿದೆ. ಫೆಬ್ರವರಿ 16 ರಂದು ಗುರು ರವಿದಾಸ ಜಯಂತಿ(Guru Ravidas Jayanti) ಇರುವ ಕಾರಣ ಸಿಕ್ ಸಮುದಾಯದ ಭಕ್ತರು(Devotees of the Sikh community)ಉತ್ತರ ಪ್ರದೇಶ(Uttar Pradesh)ದಲ್ಲಿರುವ ವಾರಣಾಸಿಗೆ(VARANASI) ಹೋಗುತ್ತಾರೆ ಆದ್ದರಿಂದ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img