Tuesday, December 23, 2025

Election Fraud Karnataka

ಆಳಂದ ಮತಗಳ್ಳತನ ಕೇಸ್‌ನಲ್ಲಿ ಮಾಜಿ ಶಾಸಕ!

ಆಳಂದ ವಿಧಾನಸಭಾ ಕ್ಷೇತ್ರದ ಮತಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಬೆಂಗಳೂರು ನಗರದ APMM ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದೆ. ಸುಮಾರು 22 ಸಾವಿರ ಪುಟಗಳ ಚಾರ್ಜ್‌ಶೀಟ್‌ನಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಮಂದಿಯನ್ನು ಆರೋಪಿಗಳಾಗಿ ಹೆಸರಿಸಲಾಗಿದೆ. SIT ತನಿಖೆಯಲ್ಲಿ, 5,994 ಮತಗಳನ್ನು ಅಳಿಸಿ ಹಾಕಲು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img