Saturday, May 16, 2026

Election Fraud Karnataka

ಆಳಂದ ಮತಗಳ್ಳತನ ಕೇಸ್‌ನಲ್ಲಿ ಮಾಜಿ ಶಾಸಕ!

ಆಳಂದ ವಿಧಾನಸಭಾ ಕ್ಷೇತ್ರದ ಮತಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಬೆಂಗಳೂರು ನಗರದ APMM ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದೆ. ಸುಮಾರು 22 ಸಾವಿರ ಪುಟಗಳ ಚಾರ್ಜ್‌ಶೀಟ್‌ನಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಮಂದಿಯನ್ನು ಆರೋಪಿಗಳಾಗಿ ಹೆಸರಿಸಲಾಗಿದೆ. SIT ತನಿಖೆಯಲ್ಲಿ, 5,994 ಮತಗಳನ್ನು ಅಳಿಸಿ ಹಾಕಲು...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img