Sunday, July 12, 2026

Election Preparation

ಚಂದಾಪುರದಲ್ಲಿ ಚುನಾವಣೆಗೆ JDS ಶಕ್ತಿ ಪ್ರದರ್ಶನ

JDS ಕಾರ್ಯಕರ್ತರು ಪಕ್ಷವನ್ನು ತಳಮಟ್ಟದಿಂದ ಇನ್ನಷ್ಟು ಸಂಘಟಿಸಿ, ಮುಂಬರುವ ಚುನಾವಣೆಗೆ ಸಜ್ಜಾಗಬೇಕು ಎಂದು JDS ಪಕ್ಷದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಆನೇಕಲ್ ತಾಲೂಕಿನ ಚಂದಾಪುರದ ಸೂರ್ಯ ಸಿಟಿಯಲ್ಲಿ JDS ಹಿರಿಯ ಮುಖಂಡ K.P ರಾಜು ಅವರ ಅಧ್ಯಕ್ಷತೆಯಲ್ಲಿ, ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಆಚರಣೆ ಅಂಗವಾಗಿ JDS...

ಸ್ಥಳೀಯ ಚುನಾವಣೆಗೆ BJP ರಣತಂತ್ರ ಸಭೆ

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆಗಾಗಿ ರಾಜ್ಯ ಬಿಜೆಪಿ ತಾಂತ್ರಿಕ ಸಭೆಗಳನ್ನು ಆಯೋಜಿಸಿದೆ. ಪಕ್ಷದ ಸಂಘಟನೆ ಮತ್ತು ಕಾರ್ಯತಂತ್ರಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಈ ಸಭೆ ಪ್ರಮುಖವಾಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ B Y ವಿಜಯೇಂದ್ರ ಅಧ್ಯಕ್ಷತೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಜನವರಿ 5ರಂದು ಜಗನ್ನಾಥ ಭವನದಲ್ಲಿ ನಡೆಯಲಿದೆ. ಜನವರಿ 13ರವರೆಗೆ ರಾಜ್ಯ ಕೋರ್ ಕಮಿಟಿ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img