Saturday, September 12, 2026

Election scams

“ಕಳ್ಳಾಟ ಆಗಿದ್ರೆ ಸಿದ್ದು ಸಿಎಂ ಆಗ್ತಿರಲಿಲ್ಲ , ಕೂಡಲೇ ಸಿದ್ದರಾಮಯ್ಯ, ಡಿಕೆಶಿ ಕ್ಷಮೆಯಾಚಿಸಲಿ”

ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್‌ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....

ದೇಶದಲ್ಲಿ ಚುನಾವಣೆಗಳು ಸರಿಯಾಗಿ ನಡೆಯುತ್ತಿಲ್ಲ : ರಾಗಾ ಪರ ಜಾರ್ಜ್‌ ಬ್ಯಾಟಿಂಗ್!

ಬೆಂಗಳೂರು : ದೇಶದ ಚುನಾವಣಾ ವ್ಯವಸ್ಧೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ. ಅವುಗಳ ಬಗ್ಗೆ ಬೇಕಾದ ಎಲ್ಲ ಪುರಾವೆಗಳು ನಮ್ಮ ಬಳಿ ಇವೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡಿದ್ದಾರೆ. ಇಡೀ ಚುನಾವಣಾ ಪ್ರಕ್ರಿಯೆಯನ್ನು ಅನುಮಾನಾಸ್ಪದವಾಗಿ ನೋಡುವಂತೆ ಸ್ಫೋಟಿಸಿರುವ ಈ ಬಾಂಬ್‌ ಬಗ್ಗೆ ದೇಶಾದ್ಯಂತ ತೀವ್ರ ಚರ್ಚೆ ಶುರುವಾಗಿದೆ. ಇನ್ನೂ ಬಿಹಾರ ಮಾತ್ರವಲ್ಲ,...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img