Wednesday, August 12, 2026

election season

ದೊಣ್ಣೆ ಹಿಡಿದ ಗಾಂಧಿ ಕಾಂಗ್ರೆಸ್ ನಾಯಕರ ಮೇಲೆ ಹಲ್ಲೆ?

ರಾಜ್ಯ ರಾಜಕಾರಣದಲ್ಲಿ ಹೊಸ ಜಾಹೀರಾತು ವಿವಾದ ಸೃಷ್ಟಿಸಿದೆ. ವಿಬಿ ಜಿರಾಮ್‌ಜಿ ವಿಷಯಕ್ಕೆ ತಿರುಗೇಟು ನೀಡಲು ಮುಂದಾದ ಬಿಜೆಪಿ ತನ್ನ ಹೊಸ ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯನ್ನು ಕಾಂಗ್ರೆಸ್ ನಾಯಕರಿಗೆ ದೊಣ್ಣೆಯಿಂದ ಹೊಡೆಯುತ್ತಿರುವಂತೆ ಚಿತ್ರಿಸಿದೆ. ಈ ಜಾಹೀರಾತು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಹುಟ್ಟಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ವಿವಾದಾತ್ಮಕ ಜಾಹೀರಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img