Thursday, February 26, 2026

Election ticket

ಟಿಕೆಟ್ ಕೈತಪ್ಪಿದ್ದಕ್ಕೆ ಜಾತಿನಿಂದನೆ..?

www.karnatakatv.net: ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯ ಟಿಕೆಟ್ ಕೈತಪ್ಪಿದ್ದಕ್ಕೆ ಟಿಕೆಟ್ ವಂಚಿತನೊಬ್ಬ ಅಭ್ಯರ್ಥಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರೋ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಚುನಾವಣಾ ಕಣಾ ರಂಗೇರತೊಡಗಿದೆ. ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ. 35ರ ಬಿಜೆಪಿ ಟಿಕೆಟ್ ಈ ಬಾರಿ ಬಂಜಾರಾ ಸಮುದಾಯದ ಅಭ್ಯರ್ಥಿ ಪಾಲಾಗಿದೆ.  ಈ ಹಿನ್ನೆಲೆಯಲ್ಲಿ ಇದೇ ವಾರ್ಡ್...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img