Wednesday, January 21, 2026

election

ಹಿಮಾಚಲ ಪ್ರದೇಶಕ್ಕೆ ಇಂದು ಮತದಾನ

ಶಿಮ್ಲಾ: ಹಿಮಾಚದಲ್ಲಿಂದು ಹೊಸ ಸರ್ಕಾರ ಆಯ್ಕೆ ಮಾಡಲು ಮತದಾನಕ್ಕೆ ಸಜ್ಜಾಗಿದ್ದು,  ಶಿಮ್ಲಾ-ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. 55 ಲಕ್ಷಕ್ಕೂ ಹೆಚ್ಚು ಮತದಾರರು ಮತ ಚಲಾಯಿಸಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಬಂಧನ ಹಿಮಾಚಲ ಪ್ರದೇಶವು 1982 ರಿಂದ ಪ್ರತಿ ಐದು ವರ್ಷಗಳ ನಂತರ ಪರ್ಯಾಯ ಸರ್ಕಾರದ ಪ್ರವೃತ್ತಿಯನ್ನು ಮುರಿಯಲು...

ಸ್ವತಂತ್ರ ಭಾರತದ ನಂತರ ಮೊದಲು ವೋಟ್ ಮಾಡಿದ್ದ ಹಿರಿಯ ನಾಗರಿಕ ನಿಧನ

ಸ್ವತಂತ್ರ ಭಾರತದ ನಂತರ ನಡೆದ ಮೊದಲ ಚುನಾವಣೆಯಲ್ಲಿ ವೋಟ್ ಮಾಡಿದ್ದ ಹಿರಿಯ ನಾಗರಿಕ ನಿಧನರಾಗಿದ್ದಾರೆ. ಹಿಮಾಚಲ ಪ್ರದೇಶದ ಕಲ್ಪಾದಲ್ಲರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.106 ವರ್ಷದ ಶ್ಯಾಮ್ ಸರಣ್ ನೇಗಿ ಹಿಮಾಚಲ ಪ್ರದೇಶದ ಕಲ್ಪಾ ಮತಗಟ್ಟೆಯಲ್ಲಿ ಮೊದಲಬಾರಿಗೆ ಮತ ಚಲಾವಣೆ ಮಾಡಿ ಒಟ್ಟು 34 ಬಾರಿ ಮತ ಚಲಾಯಿಸಿದ್ದರು. ನೇಗಿಯವರು ಸ್ವತಂತ್ರ ಭಾರತದ ಅಕ್ಟೋಬರ್ 23, 1951ರಂದು...

‘ರಾಹುಲ್‌ಗಾಂಧಿ ಕಾಲಿಟ್ಟ ಕಡೆಯಲೆಲ್ಲಾ ಕಾಂಗ್ರೆಸ್ ಸೋತಿದೆ’

ಹಾಸನ: ಹಾಸನದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, 18 ಕ್ಷೇತ್ರಗಳಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಮುಗಿಸಿ ಇವತ್ತು ಹಾಸನಕ್ಕೆ ಬಂದಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಎರಡು ತಂಡಗಳಲ್ಲಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಒಂದು ಯಾತ್ರೆ, ನನ್ನ ನೇತೃತ್ವದಲ್ಲಿ ಒಂದು ಯಾತ್ರೆ ಮಾಡುತ್ತಿದ್ದೇವೆ....

ಎ. ಚೋಳೇನಹಳ್ಳಿ ಗ್ರಾಮ ಪಂಚಾಯತಿ ಉಪಚುನಾವಣೆಯಲ್ಲಿ ವಿಜೇತರಾದ ಸಿ.ಎನ್ ಕುಮಾರ್

ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿಯ ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎ.ಚೋಳೇನಹಳ್ಳಿ ಗ್ರಾಮದ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಸಿ ಎನ್ ಕುಮಾರ್ ಜಯಗಳಿಸಿದ್ದಾರೆ. ಸೆಪ್ಟಂಬರ್ 28ರಂದು ನಡೆದ ಗ್ರಾಮ ಪಂಚಾಯತಿ ಉಪಚುನಾವಣೆ ಮತದಾನ ನಡೆದಿತ್ತು, ಈ ದಿನ ಬೆಳಿಗ್ಗೆ 8ಗಂಟೆಗೆ ಪ್ರಾರಂಭವಾದ ಮತ ಎಣಿಕೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಶೋಕ-299...

ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಪ್ರಸ್ತಾಪ ಆಗಿಲ್ಲ: ಹೆಚ್.ಪಿ. ಸ್ವರೂಪ್

ಹಾಸನ: ೧೬ನೇ ವಾರ್ಡಿನ ನಗರಸಭೆ ಸದಸ್ಯರಾದ ಪ್ರಶಾಂತ್ ನಾಗರಾಜು ಹತ್ಯೆಯಾದ ಮೇಲೆ ತೆರವು ಆಗಿದ್ದ ಸ್ಥಾನಕ್ಕೆ ಚುನಾವಣೆಗೆ ಸ್ಪರ್ದೆ ಮಾಡಿದ್ದ ನವೀನ್ ನಾಗರಾಜು ಅವರ ಅವಿರೋಧ ಆಯ್ಕೆ ಸಹಕರಿಸಿದ ಜೆಡಿಎಸ್ ಮುಖಂಡರಿಗೆ ಹಾಗೂ ಮತದಾರರಿಗೆ ಅಭಿನಂದನೆ ಹೇಳುತ್ತೇನೆ. ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ತರಬೇತಿ ಶಿಬಿರದಲ್ಲಿ...

ಜ್ಯೋತಿಷ್ಯದ ಪ್ರಕಾರ ಬುಧವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೊಂದು ವಾರಕ್ಕೆ ಒಂದೊಂದು ರೀತಿಯ ವಿಶೇಷತೆ ಇದೆ .ಹೀಗಾಗಿ ಬುಧವಾರ ಜನಿಸಿದವರು ಕೆಲವೊಂದು ಉತ್ತಮ ಗುಣಗಳನ್ನೂ ಹಾಗೂ ಕೆಲವು ಅಸಹನೀಯ ಗುಣಗಳನ್ನೂ ಹೊಂದಿರುತ್ತಾರೆ. ಹಾಗಾದರೆ ಬುಧವಾರದಂದು ಜನಿಸಿದವರ ಜೀವನದ ಬಗ್ಗೆ ತಿಳಿದುಕೊಳ್ಳೋಣ . ಬುಧವಾರದ ಗ್ರಹದ ಅಧಿಪತಿ ಬುಧನಾಗಿರುತ್ತಾನೆ, ಈ ಗ್ರಹವು ಸೂರ್ಯನಿಗೆ ಹತ್ತಿರವಾದ ಹಾಗೂ ಎಲ್ಲಾ ಗ್ರಹಗಳಿಗಿಂತ ಚಿಕ್ಕದಾಗಿರುವ...

ಚೌಬೆ ಭಾರತ ಫುಟ್ಬಾಲ್‍ನ ನೂತನ ಸಾರಥಿ : ಉಪಾಧ್ಯಕ್ಷರಾಗಿ ಹ್ಯಾರಿಸ್ ಆಯ್ಕೆ 

https://www.youtube.com/watch?v=_s5mPq5FsiU ಹೊಸದಿಲ್ಲಿ: ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್‍ನ (ಎಐಎಫ್ಎಫ್)ನೂತನ ಅಧ್ಯಕ್ಷರಾಗಿ ಕಲ್ಯಣ್ ಚೌಬೆ ಆಯ್ಕೆಯಾಗಿದ್ದಾರೆ. 85 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಾಜಿ ಆಟಗಾರರೊಬ್ಬರು ಮಂಡಳಿಯ ಸಾರಥಿಯಾಗಿದ್ದಾರೆ. 45  ವರ್ಷದ ಮಾಜಿ ಗೋಲ್ ಕೀಪರ್ ಕಲ್ಯಾಣ್ ಚೌಬೆ ಮಾಜಿ ನಾಯಕ  ಭುಟಿಯಾ ವಿರುದ್ಧ 33-1 ಅಂತರದಿಂದ ಗೆದ್ದರು. ರಾಜ್ಯ ಅಸೋಸಿಯೇಷನ್‍ಗಳಿಂದ ಚುನಾವಣೆಯಲ್ಲಿ ಒಟ್ಟು 34 ಪ್ರತಿನಿಗಳಿದ್ದರು. ಸಿಕ್ಕಿಂನ...

ಗೀತಾ ಶಿವರಾಂ ಸಾರಥ್ಯದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ..!

https://www.youtube.com/watch?v=KP_VtX0vbFg ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..! ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..! ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...

ಕಾಂಗ್ರೆಸ್ 2023ರ ಚುನಾವಣೆಯಲ್ಲಿ 140 ರಿಂದ 150 ಸೀಟ್ ಗೆಲ್ಲುತ್ತೆ – ಎಂ.ಬಿ ಪಾಟೀಲ್ ವಿಶ್ವಾಸ

https://www.youtube.com/watch?v=d9WG-Yxpe5M ಬೆಂಗಳೂರು: ನಮಗೆ ಜೆಡಿಎಸ್ ಜೊತೆಗೆ ಮೈತ್ರಿಯ ಅವಶ್ಯಕತೆಯೇ ಇಲ್ಲ. ನಾವು ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಸ್ವಂತ ಬಲದಿಂದಲೇ ಗೆದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ಕೆಪಿಸಿಸಿಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮಗೆ ಯಾವುದೇ ಪಕ್ಷದ ಜೊತೆಗೆ ಮೈತ್ರಿಯ ಅಗತ್ಯವಿಲ್ಲ....

ವಿಧಾನ ಪರಿಷತ್ ಚುನಾವಣೆ 4 ಕ್ಷೇತ್ರಗಳಲ್ಲಿ ಮತದಾನ!

https://www.youtube.com/watch?v=oeuGWxYnaPQ ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು ಹಾಗೂ ವಾಯುವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆಗೆ ಇಂದು ರಾಜ್ಯದ 11 ಜಿಲ್ಲೆಯ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದೆ. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 417 ಮತಘಟ್ಟೆಗಳನ್ನು ತೆರೆಯಲಾಗಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 49 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಬೆಳಗ್ಗೆ 8 ರಿಂದ 5...
- Advertisement -spot_img

Latest News

ಬಾಂಗ್ಲಾದೇಶಕ್ಕೆ ಐಸಿಸಿ ಕೊನೆ ಅವಕಾಶ!

ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್‌ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌...
- Advertisement -spot_img