Monday, September 7, 2026

#election2023

ಸಿದ್ದರಾಮಯ್ಯ ಹೇಳಿಕೆ ಹಿಂಪಡೆಯಲಿ; ವರ್ತೂರ್ ಪ್ರಕಾಶ್ ಕಿಡಿ

Political News ಬೆಂಗಳೂರು(ಫೆ.13): ಈಗಾಗಲೇ ರಾಜಕೀಯ ರಂಗದಲ್ಲಿ 2023 ರ ಚುನಾವಣೆಯ ಕಾಲ ಹತ್ತಿರದಲ್ಲಿದೆ. ಈ ಹಿನ್ನಲೆಯಲ್ಲಿ ಆರೋಪ, ಪ್ರತ್ಯಾರೋಪಗಳು ಪಕ್ಷಗಳಲ್ಲಿ ಕೇಳಿ ಬರುತ್ತಿರುವ ಹಿನ್ನಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವರ್ತೂರ್ ಪ್ರಕಾಶ್ ಅವರಿಗೆ ನೀಡಿದ ಹೇಳಿಕೆಯನ್ನು 24 ಗಂಟೆಯೊಳಗೆ ಹಿಂಪಡೆದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ. ಈಗಾಗಲೇ ಕೋಲಾರ ಟಕೆಟ್ ಆಕಾಂಕ್ಷಿ ವರ್ತೂರು ಪ್ರಕಾಶ್ ಅವರು...

ಬಿ.ಎಸ್. ಯಡಿಯೂರಪ್ಪ ಬರ್ತ್ ಡೇಗೆ ಟ್ರ್ಯಾಕ್ಟರ್ ವಿತರಣೆ

Political News ಬೆಂಗಳೂರು(ಫೆ.11): ಕರ್ನಾಟಕದ ರಾಜಾಹುಲಿ ಅಂದ ತಕ್ಷಣ ನಮಗೆಲ್ಲಾ ನೆನಪು ಬರೋದು ರಾಜಕೀಯ ವ್ಯಕ್ತಿಗಳಲ್ಲಿ ಬಿಎಸ್ ಯಡಿಯೂಪ್ಪ. ಫೆಬ್ರವರಿ 27ರಂದು 80ರ ವಸಂತಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿಯಾಗಿ ಜನ್ಮದಿನವನ್ನು ಆಚರಿಸಲು ನಿರ್ಧರಿಸಿದ್ದಾರೆ. ಯಡಿಯೂರಪ್ಪ ಅವರು ಪಕ್ಷವನ್ನು ತಳ ಹಂತದಿಂದ ಕಟ್ಟಿ ಬೆಳೆಸುವ ಜೊತೆಗೆ 4 ಬಾರಿ ಮುಖ್ಯಮಂತ್ರಿಯಾಗಿ ರೈತರ ಜತೆಗೆ...

ಜಯನಗರ ಸೇರಿ 25 ಕ್ಷೇತ್ರಗಳಲ್ಲಿ ಟಿಕೆಟ್​​​ಗೆ ಬ್ರಾಹ್ಮಣ ಸಮುದಾಯ ಒತ್ತಾಯ

Political News ಬೆಂಗಳೂರು(ಫೆ.11): ಎಲೆಕ್ಷನ್ ಸಮೀಪಿಸ್ತಿದ್ದಂತೆ ಎಲ್ಲಾ ಸಮುದಾಯಗಳು ತಮಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸ್ತಿವೆ. ಅದೇ ರೀತಿ ಬ್ರಾಹ್ಮಣ ಸಮುದಾಯ ಹೆಚ್ಚಾಗಿರೋ ಸುಮಾರು25 ವಿಧಾನಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಕೇಳಿ ಬಂದಿದೆ. ಬೆಂಗಳೂರಿನಲ್ಲಿ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಕಾರ್ಯಕಾರಣಿ ನಡೀತು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ ನೇತೃತ್ವದಲ್ಲಿ ನಡೆದ ಕಾರ್ಯಕಾರಣಿ...

ಎಂ.ಬಿ ಪಾಟೀಲ್ ಮೊಬೈಲ್ ಮಿಸ್ಸಿಂಗ್..! ಅಷ್ಟಕ್ಕೂ ಆಗಿದ್ದೇನು..?

political News ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ. ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ  ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img