ಬಿಹಾರ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದೆ. ಇಂದು 18 ಜಿಲ್ಲೆಗಳ 121 ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. 3.75 ಕೋಟಿ ಮತದಾರರು ಮತದಾರರು 1,314 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುತ್ತಿದ್ದಾರೆ.
ಈ ಚುನಾವಣೆಯೂ ಬಿಹಾರ ರಾಜ್ಯ ರಾಜಕೀಯದ ದಿಕ್ಕನ್ನು ನಿರ್ಧರಿಸುವುದಲ್ಲದೇ, ಎನ್ಡಿಎ ಮತ್ತು ಮಹಾ ಮೈತ್ರಿಕೂಟ ಎರಡಕ್ಕೂ ಅಗ್ನಿಪರೀಕ್ಷೆಯಾಗಿದೆ. ಇಂದು ಸಂಜೆಯವರೆಗೆ...
25 ವರ್ಷಗಳ ಅಧೀನದಲ್ಲಿ ಸದೃಢ ಸ್ಥಾನ ಪಡೆದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ, ನೂತನ ಚುನಾವಣೆಗೆ ನಾಮಪತ್ರ ಸಲ್ಲಿಸಿ ಹೋರಾಟವನ್ನ ಘೋಷಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿಗೆ ನಿಮ್ಮ 'ಅಶ್ವಮೇಧ ಯಾಗದ ಕುದುರೆ'ಯನ್ನು ಕಟ್ಟಿಹಾಕುವುದಾಗಿ ಸವಾಲು ಎಸೆದಿದ್ದಾರೆ. ನಾನು 40 ವರ್ಷಗಳಿಂದ ಬ್ಯಾಂಕ್ ಸೇವೆಯಲ್ಲಿ ತೊಡಗಿದ್ದೇನೆ. 25 ವರ್ಷ ಅಧ್ಯಕ್ಷರಾಗಿದ್ದು, ಈ ಬಾರಿ ಮತ್ತೆ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...