Monday, September 7, 2026

#electioncandidates

ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ !

state news ಮಂಡ್ಯ(ಮಾ.1): ಬಿಜೆಪಿ ಕಾರ್ಯಕರ್ತರ ಸಭೆ ಮಂಡ್ಯದಲ್ಲಿ ಬಿಜೆಪಿ ಗದ್ದುಗೆಗಾಗಿ ಕಸರತ್ತು ನಡೆದಿದೆ. ಮಂಡ್ಯ ನಗರದ ಹೊಸಹಳ್ಳಿಯ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆದಿದೆ. ಮಂಡ್ಯ ಟಿಕೆಟ್ ಆಕಾಂಕ್ಷಿ ಅಶೋಕ್ ಜಯರಾಮ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ದೀಪ ಬೆಳಗುವ ಮೂಲಕ ಸಭೆಗೆ ಚಾಲನೆ ಕೊಡಲಾಯಿತು.  ಈ ವೇಳೆ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಸಭೆಯಲ್ಲಿ ಬಿಜೆಪಿ...

ಚುನಾವಣಾ ಟಿಕೆಟ್ ಗಾಗಿ ಕಿಡ್ನಿ ಮಾರಲು ಮುಂದಾದ ಕಾಂಗ್ರೆಸ್ ಅಭ್ಯರ್ಥಿ !

state news ಬೆಂಗಳೂರು(ಫೆ.21): ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯ ಪಟ್ಟಿ ಬಿಡುಗಡೆ ಮಾಡಲಿದ್ದೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹಣಬಲವೂ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಗುಸುಗುಸು ಕೇಳಿಬರುತ್ತಿದೆ. ಜಾತಿಯ ಹೊರತಾಗಿ ಅಭ್ಯರ್ಥಿಯ ಹಣಕಾಸು ಹಿನ್ನೆಲೆಯೂ ಅಂತಿಮವಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿರ್ದಿಷ್ಟವಾಗಿ ಹೇಳಿರುವುದಾಗಿ ಮೂಲಗಳು ಹೇಳಿವೆ. ಆದ್ದರಿಂದ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img