ಮುಂದಿನ ಚುನಾವಣೆಯಲ್ಲಿ ಮತದಾನಕ್ಕೆ ಇವಿಎಂ ಯಂತ್ರ ಬಿಟ್ಟು ಬ್ಯಾಲೆಟ್ ಪೇಪರ್ ಬಳಸುವಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ತೀರ್ಮಾನ ಈಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದ್ದು, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ.
ಬ್ಯಾಲಟ್ ಪೇಪರ್ ಮೇಲೆ ನಂಬಿಕೆ ಇಟ್ಟಿರುವ ರಾಜ್ಯ...
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪವನ್ನು ಮಾಡಿದರು. ಅಷ್ಟೆ ಅಲ್ಲದೆ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರೊಂದಿಗೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಿದ್ದರು. ಚುನಾವಣಾ ಆಯೋಗದ ವಿರುದ್ದ ದೂರು ಕೂಡ ಕೊಟ್ಟಿದ್ದರು. ಇದಕ್ಕೆ ಪ್ರತ್ಯುತ್ತರ ಕೊಡುವಂತೆ ಇಂದು ಚುನಾವಣಾ ಆಯೋಗ ದಿಲ್ಲಿಯಲ್ಲಿ ಪ್ರೆಸ್ ಮಿಟ್ ಮಾಡಿ ಮತಗಳ್ಳತನ ಮತ್ತು ರಾಹುಲ್ ಗಾಂಧಿ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಸೇರಿದಂತೆ ಹಲವು ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪದ ಬೆನ್ನಲ್ಲೇ ಚುನಾವಣಾ ಆಯೋಗವು ದೇಶದ ಚುನಾವಣಾ ವ್ಯವಸ್ಥೆಗೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ.
ಚುನಾವಣಾ ವ್ಯವಸ್ಥೆಯನ್ನು ಶುದ್ಧೀಕರಿಸುವ ಪ್ರಯತ್ನವಾಗಿ ಭಾರತದ ಚುನಾವಣಾ ಆಯೋಗ 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ರದ್ದುಗೊಳಿಸಿದೆ. ಈ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಮತಗಳ್ಳತನದ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ರಾಹುಲ್ ಗಾಂಧಿ ಮಾತಿಗೆ ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಅವರು ತಿರುಗೇಟು ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂಬ ಗಂಭೀರ ಆರೋಪ ಕಾಂಗ್ರೆಸ್ ನಾಯಕರಿಂದ ಬಂದಿದೆ. ಕಾಂಗ್ರೆಸ್ ಕಡೆಯಿಂದ –EVM ಗಳು, ಮತದಾರರ ಪಟ್ಟಿ ಹಾಗೂ ಚುನಾವಣಾ ಪ್ರಕ್ರಿಯೆ...