Friday, August 7, 2026

ElectionFraud

ಹಿಂದೂಗಳಿಗೆ ರಾಗಾ ಅವಮಾನ? P.C. ಮೋಹನ್‌ ವಾಕ್ ಯುದ್ಧ!

ಹಿಂದೂಗಳು ಬಿಜೆಪಿಗೆ ಮತ ಹಾಕಿದರೆ ವಂಚನೆ, ಆದರೆ ಅಲ್ಪಸಂಖ್ಯಾತರು ಕಾಂಗ್ರೆಸ್‌ಗೆ ಮತ ಹಾಕಿದರೆ ಅದು ಜಾತ್ಯತೀತತೆ. ಹೀಗಂತ ಬೆಂಗಳೂರು ಸೆಂಟ್ರಲ್‌ನ ಸಂಸದ ಪಿ.ಸಿ. ಮೋಹನ್ ಗುಡುಗಿದ್ದಾರೆ. 2024ರ ಲೋಕಸಭೆ ಚುನಾವಣೆ ಬಳಿಕ ಚುನಾವಣೆ ಫಲಿತಾಂಶಗಳ ಬಗ್ಗೆ, ರಾಹುಲ್ ಗಾಂಧಿ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಮತಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮಹಾದೇವಪುರ ಸೇರಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img