ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ ನಮ್ಮ ಕೈಯಿಂದ ದೂರವಾಗಿರುವುದೇ ಕಷ್ಟ. ಅದಕ್ಕೆ ಪವರ್ಬ್ಯಾಂಕ್ಗಳು ನಮ್ಮ ದಿನನಿತ್ಯದ ಅವಿಭಾಜ್ಯ ಅಂಗವಾಗಿವೆ. ಆದರೆ, ಈ ಸಣ್ಣ ಸಾಧನವೇ ಕೆಲವೊಮ್ಮೆ ದೊಡ್ಡ ಅಪಾಯಕ್ಕೆ ಕಾರಣವಾಗಬಹುದು ಎಂಬುದು ಅನೇಕರಿಗೆ ಗೊತ್ತಿಲ್ಲ. ಪವರ್ ಬ್ಯಾಂಕ್ ಬಳಸುವಾಗ ಕಾಣಿಸಿಕೊಳ್ಳುವ ಕೆಲವು ಸೂಕ್ಷ್ಮ ಸೂಚನೆಗಳನ್ನು ನಿರ್ಲಕ್ಷ್ಯ ಮಾಡಿದರೆ, ಅದು ಸ್ಫೋಟ ಅಥವಾ ಬೆಂಕಿ ಅಪಘಾತಕ್ಕೆ ದಾರಿ...
Hassan News : ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಂಡಸಿಯಲ್ಲಿ ಇಂದನ ಸಚಿವ ಕೆಜೆ ಜಾರ್ಜ್ ಜಿಲ್ಲೆಯ ಗಂಡಸಿ ಬಳಿ ಸೋಲಾರ್ ಪ್ಲಾಂಟ್ ಗೆ ಸ್ಥಳ ಪರಿಶೀಲನೆ ವೇಳೆ ಅನೇಕ ಹೇಳಿಕೆ ನೀಡಿದ್ದಾರೆ.
ನಮ್ಮ ರಾಜ್ಯದಲ್ಲಿ 34 ಲಕ್ಷ ನೀರಾವರಿ ಪಂಪ್ ಸೆಟ್ ಇವೆ, ಇತ್ತೀಚೆಗೆ ಮಳೆ ಇಲ್ಲದೆ ವಿದ್ಯುತ್ ಗೆ ಬೇಡಿಕೆ ಜಾಸ್ರಿ ಆಗಿದೆ,...
ರಾಜ್ಯದಲ್ಲಿ ಸಚಿವ ಸಂಪುಟ ಪುನರ್ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ವಿಚಾರಗಳು ಚರ್ಚೆಯಲ್ಲಿರುವ ಹಿನ್ನೆಲೆ, ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ರಾಜಕೀಯ...