Friday, March 13, 2026

#electric wire

ವಿದ್ಯುತ್ ತಂತಿಗಳನ್ನೂ ಕದ್ದೊಯ್ಯುತ್ತಿರುವ ಖದೀಮರು!

ಧಾರವಾಡ: ಈ ಬಾರಿ ರಾಜ್ಯದಲ್ಲಿ ಭಾರೀ ಬರಗಾಲ ಎದುರಾಗಿದೆ. ಮುಂಗಾರು ವೈಫಲ್ಯದ ಬಳಿಕ ಹಿಂಗಾರು ವೈಫಲ್ಯ ಆಗೋ ಎಲ್ಲ ಲಕ್ಷಣಗಳು ಈಗಾಗಲೇ ಕಂಡು ಬಂದಿವೆ. ಇದಕ್ಕೆ ಧಾರವಾಡ ಜಿಲ್ಲೆ ಕೂಡ ಹೊರತಾಗಿಲ್ಲ. ಇದೇ ವೇಳೆ ಜಿಲ್ಲೆಯ ರೈತರಿಗೆ ಗಾಯದ ಮೇಲೆ ಬರೆ ಎಳೆಯುವಂಥ ಘಟನೆಗಳು ನಡೆಯುತ್ತಿವೆ. ಇದುವರೆಗೂ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳು...

Elephant: ವಿದ್ಯುತ್ ತಂತಿ ತಗುಲಿ ಆನೆ ಸಾವು..!

ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಜಮೀನು ಮಾಲಿಕ ತಲೆಮರೆಸಿಕೊಂಡಿದ್ದಾರೆ. ನಾಗರಹೊಳೆ ಪಶು ವೈದ್ಯ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img