Sunday, September 8, 2024

#electric wire

ವಿದ್ಯುತ್ ತಂತಿಗಳನ್ನೂ ಕದ್ದೊಯ್ಯುತ್ತಿರುವ ಖದೀಮರು!

ಧಾರವಾಡ: ಈ ಬಾರಿ ರಾಜ್ಯದಲ್ಲಿ ಭಾರೀ ಬರಗಾಲ ಎದುರಾಗಿದೆ. ಮುಂಗಾರು ವೈಫಲ್ಯದ ಬಳಿಕ ಹಿಂಗಾರು ವೈಫಲ್ಯ ಆಗೋ ಎಲ್ಲ ಲಕ್ಷಣಗಳು ಈಗಾಗಲೇ ಕಂಡು ಬಂದಿವೆ. ಇದಕ್ಕೆ ಧಾರವಾಡ ಜಿಲ್ಲೆ ಕೂಡ ಹೊರತಾಗಿಲ್ಲ. ಇದೇ ವೇಳೆ ಜಿಲ್ಲೆಯ ರೈತರಿಗೆ ಗಾಯದ ಮೇಲೆ ಬರೆ ಎಳೆಯುವಂಥ ಘಟನೆಗಳು ನಡೆಯುತ್ತಿವೆ. ಇದುವರೆಗೂ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳು...

Elephant: ವಿದ್ಯುತ್ ತಂತಿ ತಗುಲಿ ಆನೆ ಸಾವು..!

ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಜಮೀನು ಮಾಲಿಕ ತಲೆಮರೆಸಿಕೊಂಡಿದ್ದಾರೆ. ನಾಗರಹೊಳೆ ಪಶು ವೈದ್ಯ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img