Saturday, August 8, 2026

#electric wire

ವಿದ್ಯುತ್ ತಂತಿಗಳನ್ನೂ ಕದ್ದೊಯ್ಯುತ್ತಿರುವ ಖದೀಮರು!

ಧಾರವಾಡ: ಈ ಬಾರಿ ರಾಜ್ಯದಲ್ಲಿ ಭಾರೀ ಬರಗಾಲ ಎದುರಾಗಿದೆ. ಮುಂಗಾರು ವೈಫಲ್ಯದ ಬಳಿಕ ಹಿಂಗಾರು ವೈಫಲ್ಯ ಆಗೋ ಎಲ್ಲ ಲಕ್ಷಣಗಳು ಈಗಾಗಲೇ ಕಂಡು ಬಂದಿವೆ. ಇದಕ್ಕೆ ಧಾರವಾಡ ಜಿಲ್ಲೆ ಕೂಡ ಹೊರತಾಗಿಲ್ಲ. ಇದೇ ವೇಳೆ ಜಿಲ್ಲೆಯ ರೈತರಿಗೆ ಗಾಯದ ಮೇಲೆ ಬರೆ ಎಳೆಯುವಂಥ ಘಟನೆಗಳು ನಡೆಯುತ್ತಿವೆ. ಇದುವರೆಗೂ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳು...

Elephant: ವಿದ್ಯುತ್ ತಂತಿ ತಗುಲಿ ಆನೆ ಸಾವು..!

ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಜಮೀನು ಮಾಲಿಕ ತಲೆಮರೆಸಿಕೊಂಡಿದ್ದಾರೆ. ನಾಗರಹೊಳೆ ಪಶು ವೈದ್ಯ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img