ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮಆಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಈ ಶ್ರೀನಿಧಿ ಆಫ್ ಸೆಟ್ ಪ್ರಿಂಟರ್ಸ್ ಸುಟ್ಟುಹೋಗಿದ್ದು ಲಕ್ಷಾಂತರ ರುಪಾಯಿ ಮಷಿನ್, ಹಾಗು ವಸ್ತುಗಳು ಬೆಂಕಿಗಾಹುತಿಯಾಗಿದೆ. ಈ ಪ್ರಿಂಟರ್ಸ್ ರವಿ ಮುತಾಲಿಕ್ ಎಂಬುವವರಿಗೆ ಸೇರಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳುಮತ್ತು ಕೆಇಬಿ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆನಡೆಸಿದ್ದಾರೆ
https://www.youtube.com/watch?v=74X_vz96PAw
https://www.youtube.com/watch?v=RYDk5L2FKGs
https://www.youtube.com/watch?v=xrFYI7Uccj0
Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್ರಾಜುಗೆ ಟಾಂಗ್ ನೀಡಿದ್ದಾರೆ.
ಇರಾನ್ನಿಂದ...