Sunday, March 22, 2026

# electricity departement

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...

BESCOM : ಬೆಸ್ಕಾಂನಿಂದ ಬಿಗ್​ ಶಾಕ್ : ಹೀಗೆ ಮಾಡದಿದ್ರೆ ಕರೆಂಟ್ ಕಟ್!

ಬೆಸ್ಕಾಂ ಬೆಂಗಳೂರಿಗರಿಗೆ ಇದೀಗ ಮತ್ತೊಂದು ಶಾಕ್ ನೀಡಿದೆ. 30 ದಿನದ ಒಳಗೆ ಬಿಲ್ ಪಾವತಿಸದಿದ್ರೆ ನಿಮ್ಮ ಮನೆಯ ಕರೆಂಟ್ ಕಟ್ ಆಗಲಿದೆ. ಸದ್ಯ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಹೊಸ ನಿಯಮಕ್ಕೆ ಜನರು ತಬ್ಬಿಬ್ಬಾಗಿದ್ದಾರೆ. ಬೆಸ್ಕಾರಂ ಸೆಪ್ಟೆಂಬರ್ 1ರಿಂದ ಹೊಸ ನಿಯಮವನ್ನ ಜಾರಿಗೊಳಿಸಲಿದೆ. ಬಾಕಿ ಇರುವ ವಿದ್ಯುತ್ ಬಿಲ್​ನ್ನು ಸರಿಯಾದ ಸಮಯದಲ್ಲಿ ಪಾವತಿಸದೇ ಇದ್ದಲ್ಲಿ ಕರೆಂಟ್...

Showcauses letter: ನೀವೇಕೆ ತಡವಾಗಿ ಬಂದಿದ್ದೀರಾ ? ಎಂದು ಹಿರಿಯ ಅಧಿಕಾರಿಗೆ ಪ್ರಶ್ನೆ ಮಾಡಿದ ಕಿರಿಯ ಅಧಿಕಾರಿ

ರಾಜಸ್ಥಾನ: ಕಛೇರಿಗೆ ತಡವಾಗಿ ಬಂದಿದಕ್ಕೆ ತಡವಾಗಿ ಬರಲು ಸರಿಯಾದ ಕಾರಣ ನೀಡಿ ಎಂದು ಹಿರಿಯ ಅಧಿಕಾರಿಯೊಬ್ಬರು ಕಿರಿಯ ಅಧಿಕಾರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ಅದಕ್ಕೆ ಉತ್ತರವಾಗಿ ಕಿರಿಯ ಅಧಿಕಾರಿಯೊಬ್ಬರು ನೀಡಿದ ಉತ್ತರಕ್ಕೆ  ಹಿರಿಯ ಅಧಿಕಾರಿ ಬೆಪ್ಪಾಗಿದ್ದಾರೆ. ಅಂತಹದ್ದೇನಿದೆ ಆ ನೋಟಿಸ್ ನಲ್ಲಿ ಅಂತೀರಾ ? ಇದು ನಡೆದಿರುವುದು ರಾಜಸ್ಥಾನದ ಜೈಪುರದ ವಿದ್ಯುತ್ ನಿಗಮ ಕಛೇರಿಯಲ್ಲಿ. ಕಿರಿಯ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img