Friday, August 14, 2026

electricity department complaint

ವಿದ್ಯುತ್‌ ಕಂಬ ಏರಿದ ಕೈ ಶಾಸಕ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ!

ಕಾಂಗ್ರೆಸ್ ಶಾಸಕರೊಬ್ರು, ತಮ್ಮ ಕ್ಷೇತ್ರದಲ್ಲಿ ನಿರಂತರ ವಿದ್ಯುತ್ ಕಡಿತದಿಂದ ರೋಸಿ ಹೋಗಿ, ವಿದ್ಯುತ್ ಇಲಾಖೆಯ ಮೂವರು ಅಧಿಕಾರಿಗಳ ಮನೆಗೆ, ತಾವೇ ಕಂಬ ಹತ್ತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಸಾರ್ವಜನಿಕರು ಅನುಭವಿಸುವ ತೊಂದರೆ ಅಧಿಕಾರಿಗಳಿಗೂ ತಿಳಿಯಲಿ ಎಂಬುದು ಅವರ ಉದ್ದೇಶವಾಗಿತ್ತು. ಈ ಕೃತ್ಯದ ವಿರುದ್ಧ ಇಲಾಖೆಯು ಶಾಸಕರ ವಿರುದ್ಧ ದೂರು ದಾಖಲಿಸಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿ...
- Advertisement -spot_img

Latest News

ಮೊದಲ ಸಾಲಿನಿಂದ ಕೊನೆಯ ಸಾಲಿಗೆ ಸರಿದ ಮಾಜಿ ಸಿಎಂ ಸಿದ್ದರಾಮಯ್ಯ!

ವಿಧಾನಸಭೆಯಲ್ಲಿ ಸದಾ ಮುಂಚೂಣಿಯ ಮೊದಲ ಸಾಲಿನಲ್ಲಿ ಕುಳಿತುಕೊಂಡು ಪ್ರಭಾವಿ ನಾಯಕನಂತೆ ಮೆರೆದಿದ್ದ ಆ ದಿಗ್ಗಜ ನಾಯಕ, ಇಂದು ಕಡೆಯ ಸಾಲಿಗೆ ಬಂದು ಕುಳಿತುಕೊಂಡಿರುವುದು ಯಾಕೆ ಎಂಬ...
- Advertisement -spot_img