Wednesday, April 22, 2026

electricity problems

ಬೆಂಗಳೂರಿಗರೇ ಹುಷಾರ್‌.. 100ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್‌ ಕಟ್‌

ಸಿಲಿಕಾನ್‌ ಸಿಟಿಯಲ್ಲಿ ನೂರಕ್ಕೂ ಹೆಚ್ಚು ಏರಿಯಾ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ. ವಿದ್ಯುತ್‌ ಸ್ಟೇಷನ್‌ ನಿರ್ವಹಣಾ ಕಾಮಗಾರಿ ಹಿನ್ನೆಲೆ ಆಗಸ್ಟ್‌ 19 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಈ ಬಗ್ಗೆ ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಜಕ್ಕಸಂದ್ರ ಉಪಕೇಂದ್ರ ಕೋರಮಂಗಲ ವ್ಯಾಪ್ತಿಯಲ್ಲಿ ಆಗಸ್ಟ್‌...

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...

Electricity Problem :ವಿದ್ಯುತ್ ಕಡಿತದಿಂದಾಗಿ ಕಂಗಾಲಾದ ಅನ್ನದಾತರು.

ಹುಬ್ಬಳ್ಳಿ:  ಸರಿಯಾಗಿ ಮಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗಾಗಿ ನಮ್ಮ ಜಮೀನುಗಳಿಗೆ ಸರಿಯಾಗಿ ನೀರುಣಿಸಲು ಆಗದೇ ಬೆಳೆಗಳು ಒಣಗುತ್ತಿವೆ ಎಂದು ರೈತರು ನಗರದ ಹೆಸ್ಕಾಂ ಕೇಂದ್ರ ಕಛೇರಿ ಮುಂದೆ  ಪ್ರತಿಭಟನೆ ನಡೆಸಿದರು. ಅನಿಯಮಿತ ವಿದ್ಯುತ್ ಪೂರೈಕೆಯಿಂದ ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ,ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳಿಂದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img