Thursday, December 25, 2025

electricity supple problems

ರಸ್ತೆಯ ಮಧ್ಯೆ ಎತ್ತಿನಗಾಡಿ ನಿಲ್ಲಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಕೈಗೊಂಡ ರೈತರು..!

ಧಾರವಾಡ : ರಾಜ್ಯದಲ್ಲಿ ವಿದ್ಯುತ್ ಕೊರತೆ ಎದ್ದು ಕಾಣುತ್ತಿದ್ದು ಸರಿಯಾಗಿ ಕರೆಂಟ್ ಬರದ ಕಾರಣ ರೈತರು ತಮ್ಮ ಜಮೀನುಗಳಿಗೆ ಸರಿಯಾಗಿ ಪಂಪ್ ಸೆಟ್ ಮೂಲಕ ನೀರನ್ನು ಹರಿಸುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಬೆಳೆಗಳು ಒಣಗಿ ಹೋಗುತ್ತಿವೆ ಇದರಿಂದ ಆತಂಕಕ್ಕೆ ಒಳಗಾದ ರೈತರು ಕೆಇಬಿ ಅಧಿಕಾರಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ. ಧಾರವಾಡ ಮತ್ತು ಬೆಳಗಾವಿ ರಸ್ತೆಯಲ್ಲಿರುವ ಹೆಸ್ಕಾಂ ವಿದ್ಯುತ್...
- Advertisement -spot_img

Latest News

Mandya: ಚಿತ್ರದುರ್ಗ ಬಸ್ ಅಪಘಾತದಲ್ಲಿ ಮಂಡ್ಯ ಮೂಲದ ಯುವತಿ ಸಜೀವ ದಹನ

Mandya: ಮಂಡ್ಯ: ಚಿತ್ರದುರ್ಗದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿತ್ತು. ಪ್ರವಾಸಕ್ಕೆ ಹೋಗುತ್ತಿದ್ದ ಹಲವರು ಆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗಾಯಗ``ಂಡಿದ್ದಾರೆ. ಈ ಅಪಘಾತದಲ್ಲಿ ಮಂಡ್ಯ ಮೂಲದ ಯುವತಿ, ಸಜೀವ...
- Advertisement -spot_img