Tuesday, June 30, 2026

electricity supple problems

ರಸ್ತೆಯ ಮಧ್ಯೆ ಎತ್ತಿನಗಾಡಿ ನಿಲ್ಲಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಕೈಗೊಂಡ ರೈತರು..!

ಧಾರವಾಡ : ರಾಜ್ಯದಲ್ಲಿ ವಿದ್ಯುತ್ ಕೊರತೆ ಎದ್ದು ಕಾಣುತ್ತಿದ್ದು ಸರಿಯಾಗಿ ಕರೆಂಟ್ ಬರದ ಕಾರಣ ರೈತರು ತಮ್ಮ ಜಮೀನುಗಳಿಗೆ ಸರಿಯಾಗಿ ಪಂಪ್ ಸೆಟ್ ಮೂಲಕ ನೀರನ್ನು ಹರಿಸುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಬೆಳೆಗಳು ಒಣಗಿ ಹೋಗುತ್ತಿವೆ ಇದರಿಂದ ಆತಂಕಕ್ಕೆ ಒಳಗಾದ ರೈತರು ಕೆಇಬಿ ಅಧಿಕಾರಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ. ಧಾರವಾಡ ಮತ್ತು ಬೆಳಗಾವಿ ರಸ್ತೆಯಲ್ಲಿರುವ ಹೆಸ್ಕಾಂ ವಿದ್ಯುತ್...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img