Thursday, June 19, 2025

electricity supply

Coconut: ತೆಂಗಿನಕಾಯಿ ಹರಿಯಲು ಹೋಗಿ ವಿದ್ಯುತ್ ತಗುಲಿ ಯುವಕ ಸಾವು..!

ಧಾರವಾಡ : ಬೀಸುಗೋಲಿನಿಂದ ತೆಂಗಿನಕಾಯಿ ಹರಿಯುವ ವೇಳೆ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೊಗೇನರ ಕೊಪ್ಪದಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ಮಾಂತೇಶ್ ಈಳಿಗೇರ(24) ಎಂದು ಗುರುತಿಸಲಾಗಿದೆ.ಮಂಜುನಾಥ ಚಟ್ನಿ ಎಂಬುವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು. ಸಾವಿಗೀಡಾದ ಯುವಕ,,ಮಂಜುನಾಥ ಎಂಬುವರ ಜಮೀನಿನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ. ಸ್ಥಳಕ್ಕೆ ಕಲಘಟಗಿ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img