Friday, December 26, 2025

electricity supply

Coconut: ತೆಂಗಿನಕಾಯಿ ಹರಿಯಲು ಹೋಗಿ ವಿದ್ಯುತ್ ತಗುಲಿ ಯುವಕ ಸಾವು..!

ಧಾರವಾಡ : ಬೀಸುಗೋಲಿನಿಂದ ತೆಂಗಿನಕಾಯಿ ಹರಿಯುವ ವೇಳೆ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೊಗೇನರ ಕೊಪ್ಪದಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ಮಾಂತೇಶ್ ಈಳಿಗೇರ(24) ಎಂದು ಗುರುತಿಸಲಾಗಿದೆ.ಮಂಜುನಾಥ ಚಟ್ನಿ ಎಂಬುವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು. ಸಾವಿಗೀಡಾದ ಯುವಕ,,ಮಂಜುನಾಥ ಎಂಬುವರ ಜಮೀನಿನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ. ಸ್ಥಳಕ್ಕೆ ಕಲಘಟಗಿ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img