Monday, February 9, 2026

electricity supply

Coconut: ತೆಂಗಿನಕಾಯಿ ಹರಿಯಲು ಹೋಗಿ ವಿದ್ಯುತ್ ತಗುಲಿ ಯುವಕ ಸಾವು..!

ಧಾರವಾಡ : ಬೀಸುಗೋಲಿನಿಂದ ತೆಂಗಿನಕಾಯಿ ಹರಿಯುವ ವೇಳೆ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೊಗೇನರ ಕೊಪ್ಪದಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ಮಾಂತೇಶ್ ಈಳಿಗೇರ(24) ಎಂದು ಗುರುತಿಸಲಾಗಿದೆ.ಮಂಜುನಾಥ ಚಟ್ನಿ ಎಂಬುವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು. ಸಾವಿಗೀಡಾದ ಯುವಕ,,ಮಂಜುನಾಥ ಎಂಬುವರ ಜಮೀನಿನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ. ಸ್ಥಳಕ್ಕೆ ಕಲಘಟಗಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img