Tuesday, August 25, 2026

electricity supply

Coconut: ತೆಂಗಿನಕಾಯಿ ಹರಿಯಲು ಹೋಗಿ ವಿದ್ಯುತ್ ತಗುಲಿ ಯುವಕ ಸಾವು..!

ಧಾರವಾಡ : ಬೀಸುಗೋಲಿನಿಂದ ತೆಂಗಿನಕಾಯಿ ಹರಿಯುವ ವೇಳೆ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೊಗೇನರ ಕೊಪ್ಪದಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ಮಾಂತೇಶ್ ಈಳಿಗೇರ(24) ಎಂದು ಗುರುತಿಸಲಾಗಿದೆ.ಮಂಜುನಾಥ ಚಟ್ನಿ ಎಂಬುವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು. ಸಾವಿಗೀಡಾದ ಯುವಕ,,ಮಂಜುನಾಥ ಎಂಬುವರ ಜಮೀನಿನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ. ಸ್ಥಳಕ್ಕೆ ಕಲಘಟಗಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img