ಬೆಂಗಳೂರು: ಕ್ರೈಂ ರಿಪೋರ್ಟಸ್ ಎಲೆಕ್ಟ್ರಾನಿಕ್ ಮಿಡಿಯಾ ಮತ್ತು ಬೆಂಗಳೂರು ಸಿಟಿ ಪೊಲೀಸ್, ಬೆಂಗಳೂರು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿದ್ದ ಕಬ್ಬಡಿ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ವಿಭಾಗದ ಚಾಂಪಿಯನ್ ಆದ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ತಂಡ...
ಕರ್ನಾಟಕ ಮಾಧ್ಯಮ ಅಕಾಡೆಮಿಯ(Karnataka Media Academy) 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ(Master's degree)ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ 15 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ...
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ...