Political news:
ಕರ್ನಾಟಕ ವಿಧಾನಸಭಾ ಚುನಾವಣೆ ಈಗಾಗಲೆ ಮನೆಯ ಅಂಗಳದಲ್ಲಿದ್ದು ಕೆಲವು124 ಕ್ಷೇತ್ರಗಳಲ್ಲಿ ಈಗಾಗಲೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ ಇನ್ನು ಉಳಿದ ಕ್ಷೇತ್ರಗಳಲ್ಲಿ ಟಿಕೆಟ್ ಬಿಡುಗಡೆಗೆ ಎಡಬಲ ಎಣಿಸುತಿದ್ದಾರೆ. ಏಕೆಂದರೆ ಒಂದೊಂದು ಕ್ಷೇತ್ರದಲ್ಲಿಯೂ ಸಹ ಕಾಂಗ್ರೆಸ್ ಪಕ್ಷದಿಂದ ಎರಡು ಮೂರು ಆಕಾಂಕ್ಷಿಗಳು ಅಭ್ಯರ್ಥಿಗಳ ಸಾಲಿನಲ್ಲಿರುವ...
political news
ಮಾಲೂರು :
ಎಲೆಕ್ಷನ್ ಸಮೀಪಿಸ್ತಿದ್ದಂತೆ ಟಿಕೆಟ್ ಫೈಟ್ ಜೋರಾಗಿ ನಡೀತಿದೆ. ಅದ್ರಲ್ಲೂ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಫೈಟಿಂಗ್ ನಡೆದಿದೆ. ಮಾಲೂರಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಎರಡು ಬಣಗಳ ನಡುವೆ ಬಡಿದಾಟ-ಹೊಡೆದಾಟ ನಡೆದಿದೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಪೂರ್ವ ಭಾವಿ ಸಭೆ ಕರೆಯಲಾಗಿತ್ತು. ಸಭೆಗೆ ಬಂದಿದ್ದ ಹೂಡಿ ವಿಜಯ್...
Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಜೀವನದ ಮುಖ್ಯ ಗುರಿಯ ಬಗ್ಗೆ ವಿವರಿಸಿದ್ದಾರೆ.
https://youtu.be/IEIHe5fA9ro
ಅದೇನು ಗುರಿ ಅಂದ್ರೆ ಸಂಗೀತಾ ಕಂಂಪನಿಯನ್ನು...