ಸಾಮಾನ್ಯವಾಗಿ ಜನ ಕೋಳಿ, ಕುರಿ, ಮೇಕೆ, ಮೀನು, ಇಂಥದ್ದನ್ನು ತಿಂತಾರೆ.. ಆದ್ರೆ ಇಲ್ಲಿನ ಜನ ಹಸಿವು ನೀಗಿಸಿಕೊಳ್ಳೋಕೆ ದೊಡ್ಡ ದೊಡ್ಡ ಆನೆಗಳನ್ನೇ ಬೇಟೆಯಾಡಿ ತಿಂತಿದ್ದಾರೆ.. ಸರ್ಕಾರವೇ ಇದಕ್ಕೆ ಪರ್ಮಿಷನ್ ಕೊಟ್ಟಿದೆ. ಸರ್ಕಾರವೇ ಆನೆಯಂತಾ ಪ್ರಾಣಿಗಳನ್ನ ಬೇಟೆಯಾಡಿ ಜನರ ಹೊಟ್ಟೆ ತುಂಬಿಸ್ತಿದೆ.. ಇಂಥಾ ವಿಚಿತ್ರ ಪದ್ಧತಿ ನಡೆದಿರೋದು ಎಲ್ಲಿ ಅಂತ ಹೇಳ್ತೀವಿ ಇಂದಿನ ವಿಡಿಯೋದಲ್ಲಿ ಸ್ಕಿಪ್...
National News: ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಒಂದು ವೀಡಿಯೋ ತುಂಬಾ ವೈರಲ್ ಆಗಿತ್ತು. ಮುದ್ದು ಮುದ್ದಾದ ಶ್ವಾನಕ್ಕೆ, ನೀಲಿ ಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿ ಮನಸ್ಸೋ ಇಚ್ಛೆ ಹೊಡೆದಿದ್ದ. ಮೊದ ಮೊದಲು ಅವರು ಟೆಡ್ಡಿಗೆ ಹೊಡೆಯುತ್ತಿದ್ದಾನೆ ಅಂತಲೇ ಹಲವರು ಭಾವಿಸಿದ್ದರು. ಬಳಿಕ ಆ ನಾಯಿ ಓಡಿ ಹೋದಾಗ, ಅದು ಜೀವಂತ ನಾಯಿ ಅನ್ನೋದು ಗೊತ್ತಾಗಿತ್ತು....
Mysore News : ಸಫಾರಿ ವಾಹನಗಳ ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ ನಡೆದಿದೆ.ಈ ದೃಶ್ಯ ಕೂಡಾ ಸೆರೆಯಾಗಿದೆ.
ಹೌದು ಹುಣಸೂರು ತಾಲೂಕಿನ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.
ಮೊದಲಿಗೆ ಖಾಸಗಿ ವಾಹನ ನೋಡಿ ಓಡಿ ಬಂದ...
ಮೈಸೂರು ದಸರಾ: ಹೌದು ಈ ಬಾರಿ ದಸರಾ ಹಬ್ಬದ ತಾಲೀಮಿನಲ್ಲಿ ಭಾಗಿಯಾಗುವ ಹೆಣ್ಣು ಆನೆಗಳಿಗೆ ಪ್ರಗ್ನೆನ್ಸಿ ಟೆಸ್ಟ್ ಮಾಡಿದ ನಂತರ ದಸರಾ ತರಬೇತಿಗೆ ಕಳುಹಿಸಲಾಗುವುದು. ಏಕೆಂದರೆ ಕಳೆದ ಬಾರಿ ದಸರಾದಲ್ಲಿ ಗರ್ಭಿಣಿಯಾಗಿರುವ ಆನೆಯನ್ನುತರಬೇತಿ ನಿಡುವ ಮೂಲಕ ಮುಜುಗರಕ್ಕೆ ಈಡಾಗಿದ್ದ ಅರಣ್ಯ ಇಲಾಖೆ ಮತ್ತೊಮ್ಮೆ ಆ ತಪ್ಪು ಜರುಗುದಂತೆ ಕ್ರಮ ವಹಿಸಲಾಗಿದೆ .
ಸದ್ಯ ದಸರಾಗೆ ಬರುವ...
Hassan News: ಹಾಸನ: ಕಾಡಾನೆ ಚಲನವಲನಗಳನ್ನು ಗಮನಿಸುತ್ತಿದ್ದ ಅರಣ್ಯ ಇಲಾಖೆ ಆರ್ ಆರ್ಟಿ ಸಿಬ್ಬಂದಿಯನ್ನು ಒಂಟಿಸಲಗ ಅಟ್ಟಾಡಿಸಿಕೊಂಡು ಬಂದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ, ಕಿರೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಡಾನೆ ಎದುರಿಗೆ ನಿಂತು, ವೀಡಿಯೋ ಮಾಡುತ್ತ ಕಾಡಾನೆಯ ಚಲನವಲನ ಗಮನಿಸುತ್ತಿದ್ದ. ಈ ವೇಳೆ ಕಾಫಿ ತೋಟದೊಳಗಿನಿಂದ ಬಂದ ಸಲಗ,...
ಕೊಲ್ಕತ್ತಾ: ಸಾಕು ಪ್ರಾಣಿಗಳನ್ನ ಯಾರು ಸಾಕಿರುತ್ತಾರೋ, ಅವರಿಗೆ ಆ ಪ್ರಾಣಿ ಮನೆ ಮಕ್ಕಳಂತೆ ಇರುತ್ತದೆ. ನಾಯಿ, ಬೆಕ್ಕು, ದನ-ಕರು, ಹೀಗೆ ಸಾಕು ಪ್ರಾಣಿಗಳ ಮೇಲೆ ಮಾಲೀಕನಿಗೆ ಅಪಾರ ಪ್ರೀತಿ ಇರುತ್ತದೆ. ಕೊಲ್ಕತ್ತಾದಲ್ಲಿ ಓರ್ವ ತಾನು ಸಾಕಿದ ಗಿಳಿ ಸತ್ತಿತೆಂದು, ಹಿಂದೂ ಧರ್ಮದ ಪದ್ಧತಿ ಪ್ರಕಾರ ಅದರ ಅಂತ್ಯಸಂಸ್ಕಾರ ಮಾಡಿದ್ದಾನೆ.
ಪಶ್ಚಿಮ ಬಂಗಾಳದ, ಹೆಬ್ರಾದ ಆಯ್ರಾ ಗ್ರಾಮದ...
ಚೆನ್ನೈ: ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಷಯಗಳಿದೆ. ಅವುಗಳಲ್ಲಿ ವಿಷಪೂರಿತ ಹಾವುಗಳ ಮಾರಾಟ ಕೂಡ ಒಂದು. ಇಂಥ ವಿಷಪೂರಿತ ಹಾವುಗಳಿಂದ ಮಾದಕ ವಸ್ತುಗಳನ್ನ ತಯಾರಿಸಲಾಗುತ್ತದೆ. ಅಲ್ಲದೇ, ಇನ್ನೂ ಹಲವು ಬೇಡದ ಕೆಲಸಗಳಿಂದ ಈ ವಿಷ ಬಳಕೆಯಾಗುತ್ತದೆ. ಒಂದು ದೇಶದಿಂದ, ಇನ್ನೊಂದು ದೇಶಕ್ಕೆ ಈ ಹಾವುಗಳನ್ನ ಕಳ್ಳದಾರಿಯಲ್ಲಿ ಸಾಗಿಸುವ ಕೆಲಸ ನಡೆಯುತ್ತಿದೆ. ಆದರೆ ಹೀಗೆ ಮೋಸದಿಂದ...
ಓಡಿಶಾದ ಭುವನೇಶ್ವರದಲ್ಲಿ ದುರುಳನೋರ್ವ 6 ಬೀದಿ ನಾಯಿಗಳಿಗೆ ಊಟದಲ್ಲಿ ವಿಷ ಹಾಕಿ ಕೊಂದಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಲಾಗಿದೆ.
ಭುವನೇಶ್ವರದ ಚಂದ್ರಶೇಖರಪುರದ ಸ್ಲಮ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 6 ಬೀದಿ ನಾಯಿಗಳಿಗೆ ಓರ್ವ ಅಪರಿಚಿತ ವ್ಯಕ್ತಿ ಬಂದು ಊಟ ಕೊಟ್ಟಿದ್ದಾರೆ. ಊಟ ತಿಂದ 6 ನಾಯಿಗಳು ಮೃತಪಟ್ಟರೆ, ಇನ್ನುಳಿದ ನಾಯಿಗಳ...
Hassan News:
ಸಕಲೇಶಪುರ : ತಾಲ್ಲೂಕಿನ ಬೆಳಗೋಡು ಹೋಬಳಿ ಬಾಳ್ಳುಪೇಟೆ ಸುತ್ತಮುತ್ತ ಒಂಟಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಭತ್ತಕ್ಕಾಗಿ ಮನೆಯನ್ನು ಧ್ವಂಸಗೊಳಿಸಿರುವ ಘಟನೆ ನೆಡೆದಿದೆ.ಬಾಳ್ಳುಪೇಟೆ ಸಮೀಪದ ಹಸುಗವಳ್ಳಿ(ಕೊಪ್ಪಲು) ಗ್ರಾಮದ ಧರ್ಮಪ್ರಕಾಶ್ ರವರ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಭತ್ತವನ್ನು ತಿನ್ನಲು ಮನೆಯ ಬಾಗಿಲು, ಕಿಟಕಿ, ಮೇಲ್ಚಾವಣಿ, ಶಿಟ್ ಗಳನ್ನು ಸಂಪೂರ್ಣ ಹೊಡೆದು ನಾಶ ಪಡಿಸಿದೆ.
ಭಾನುವಾರ ರಾತ್ರಿ ಘಟನೆ ನೆಡೆದಿದ್ದು...
small stories
ಒಂದು ಕಾಡಿನಲ್ಲಿ ಆನೆಯೊಂದು ಸಿಕ್ಕಿದ ಎಲ್ಲಾ ಪ್ರಾಣಿಗಳನ್ನು ಹಿಂಸಿಸುತ್ತಿತ್ತು, ಕಂಡ ಪ್ರಾಣಿಗಳನ್ನೆಲ್ಲಾ ಕೊಲ್ಲುತ್ತಿತ್ತು. ಹೀಗೆ ಆ ಆನೆಗೆ ಸಿಕ್ಕು ಅನೇಕ ಪ್ರಾಣಿಗಳು ಸತ್ತುಹೋದುವು. ಆಗ ಪ್ರಾಣಿಗಳೆಲ್ಲಾ ಸಭೆ ಸೇರಿ ಆನೆಯ ಹಾವಳಿಯಿಂದ ಪಾರಾಗಲು ಒಂದು ಉಪಾಯವನ್ನು ಯೋಚಿಸಿದವು. ಪ್ರಾಣಿಗಳೆಲ್ಲಾ ಒಂದಾಗಿ ಆನೆಯ ಬಳಿ ಬಂದು 'ನೀನೇ ಕಾಡಿನ ರಾಜನಾಗಬೇಕು' ಎಂದು ಕೇಳಿಕೊಂಡವು. ಆನೆ...
Political News: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ಸುಪ್ರೀಂ ಕೋರ್ಟ್...