Sunday, September 8, 2024

Elephant Ashwatthama

ಮೈಸೂರು ದಸರಾ ಆನೆ ಇನ್ನಿಲ್ಲ: ವಿದ್ಯುತ್ ತಂತಿ ತಗುಲಿ ಅಶ್ವತ್ಥಾಮ ಸಾವು

News: ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ಆನೆ ಮೃತಪಟ್ಟಿದೆ. ಆಹಾರ ಹುಡುಕಿಕೊಂಡು ಕಾಡಿಗೆ ತೆರಳಿದ್ದ 38 ವರ್ಷದ ಅಶ್ವತ್ಥಾಮ ಆನೆಯು ವಿದ್ಯುತ್‌ ತಂತಿ ತಗುಲಿ ಸಾವಿಗೀಡಾಗಿದೆ. ಶಾಂತ ಸ್ವಭಾವದ ಆನೆ ಇದಾಗಿತ್ತು. ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಈ ಆನೆ ಇತ್ತು....
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img